ಕಡಬ ಕೊಂಬಾರು ಗ್ರಾಮ ಕೇಜಾಳ ಹತ್ತಿರ ಬಗ್ಬಿನಿ ಎಂಬಲ್ಲಿ ಸುಮಾರು 50 ವರ್ಷದ ಕಾಡನೆ ಸಾವನ್ನಪ್ಪಿದೆ. ಸುಮಾರು ದಿನಗಳಿಂದ ಈ ಕೆಂಜಾಳ ಪರಿಸರದಲ್ಲಿ ಸುತ್ತಾಡುತ್ತಿದ್ದ ಆನೆ, ಬಾಯಲ್ಲಿ ಹುಣ್ಣಾಗಿ ಆಹಾರ ಸೇವಿಸಲಾಗದೆ ಕಷ್ಟ ಪಡುತ್ತಿತ್ತು ಎಂದು ಸ್ಥಳೀಯರು ಹೇಳುತ್ತಾರೆ, ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ತಪಾಸಣೆಗೆ ಮುಂದಾಗಿದ್ದರು ಅರಣ್ಯಾಧಿಕಾರಿಗಳ ಪ್ರಯತ್ನ ಫಲಿಸಲಿಲ್ಲ,ನಿನ್ನೆ ರಾತ್ರಿ ಸುಮಾರು 12 ಗಂಟೆಗೆ ಸಾವನಪ್ಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸಾವನಪ್ಪಿದ ಆನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು. ಅರಣ್ಯ ಇಲಾಖೆ ಸಂಬಂಧಪಟ್ಟ ಪಶು ವೈದ್ಯಾಧಿಕಾರಿಗಳು ಅದರ ಮರಣೋತ್ತರ ಪರೀಕ್ಷೆ ನಡೆಸಿದರು.
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…
ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…
ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…
ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…
ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…