ಕಡಬ ಕೊಂಬಾರು ಗ್ರಾಮ ಕೇಜಾಳ ಹತ್ತಿರ ಬಗ್ಬಿನಿ ಎಂಬಲ್ಲಿ ಸುಮಾರು 50 ವರ್ಷದ ಕಾಡನೆ ಸಾವನ್ನಪ್ಪಿದೆ. ಸುಮಾರು ದಿನಗಳಿಂದ ಈ ಕೆಂಜಾಳ ಪರಿಸರದಲ್ಲಿ ಸುತ್ತಾಡುತ್ತಿದ್ದ ಆನೆ, ಬಾಯಲ್ಲಿ ಹುಣ್ಣಾಗಿ ಆಹಾರ ಸೇವಿಸಲಾಗದೆ ಕಷ್ಟ ಪಡುತ್ತಿತ್ತು ಎಂದು ಸ್ಥಳೀಯರು ಹೇಳುತ್ತಾರೆ, ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ತಪಾಸಣೆಗೆ ಮುಂದಾಗಿದ್ದರು ಅರಣ್ಯಾಧಿಕಾರಿಗಳ ಪ್ರಯತ್ನ ಫಲಿಸಲಿಲ್ಲ,ನಿನ್ನೆ ರಾತ್ರಿ ಸುಮಾರು 12 ಗಂಟೆಗೆ ಸಾವನಪ್ಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸಾವನಪ್ಪಿದ ಆನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು. ಅರಣ್ಯ ಇಲಾಖೆ ಸಂಬಂಧಪಟ್ಟ ಪಶು ವೈದ್ಯಾಧಿಕಾರಿಗಳು ಅದರ ಮರಣೋತ್ತರ ಪರೀಕ್ಷೆ ನಡೆಸಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…