Advertisement
ಸುದ್ದಿಗಳು

ಸುಬ್ರಹ್ಮಣ್ಯ| ಕೊಂಬಾರು ಬಳಿ 50 ವರ್ಷದ ಕಾಡಾನೆ ಸಾವು

Share

ಕಡಬ ಕೊಂಬಾರು ಗ್ರಾಮ ಕೇಜಾಳ ಹತ್ತಿರ ಬಗ್ಬಿನಿ ಎಂಬಲ್ಲಿ ಸುಮಾರು 50 ವರ್ಷದ ಕಾಡನೆ ಸಾವನ್ನಪ್ಪಿದೆ.  ಸುಮಾರು ದಿನಗಳಿಂದ ಈ ಕೆಂಜಾಳ ಪರಿಸರದಲ್ಲಿ ಸುತ್ತಾಡುತ್ತಿದ್ದ ಆನೆ, ಬಾಯಲ್ಲಿ ಹುಣ್ಣಾಗಿ ಆಹಾರ ಸೇವಿಸಲಾಗದೆ ಕಷ್ಟ ಪಡುತ್ತಿತ್ತು ಎಂದು ಸ್ಥಳೀಯರು ಹೇಳುತ್ತಾರೆ, ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ತಪಾಸಣೆಗೆ ಮುಂದಾಗಿದ್ದರು ಅರಣ್ಯಾಧಿಕಾರಿಗಳ ಪ್ರಯತ್ನ ಫಲಿಸಲಿಲ್ಲ,ನಿನ್ನೆ ರಾತ್ರಿ ಸುಮಾರು 12 ಗಂಟೆಗೆ ಸಾವನಪ್ಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Advertisement
Advertisement

ಸಾವನಪ್ಪಿದ ಆನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು. ಅರಣ್ಯ ಇಲಾಖೆ ಸಂಬಂಧಪಟ್ಟ ಪಶು ವೈದ್ಯಾಧಿಕಾರಿಗಳು ಅದರ ಮರಣೋತ್ತರ ಪರೀಕ್ಷೆ ನಡೆಸಿದರು.

Advertisement
ಈ ಸಂದರ್ಭದಲ್ಲಿ  ಅರಣ್ಯಧಿಕಾರಿಗಳಾದ ಡಾ.ದಿನೇಶ್ ಡಿ. ಎಫ್,ಪ್ರವೀಣ್ ಶೆಟ್ಟಿ.ಎ.ಸಿ. ಎಫ್. ಸುಳ್ಯ,
ಹೆಚ್. ಪಿ. ರಾಘವೇಂದ್ರ ಸುಬ್ರಹ್ಮಣ್ಯ ವಲಯಅರಣ್ಯಧಿಕಾರಿ, ಡಾ.ಮುಝಿಬ್ ಮುಖ್ಯ ಪಶು ವೈದ್ಯಾಧಿಕಾರಿ ಅರಣ್ಯ ಇಲಾಖೆ ಡಾ.ಅಜಿತ್,  ಹಾಗೂ ಅರಣ್ಯಇಲಾಖೆ ಸಿಬ್ಬಂದಿ ಗಳು, ಊರವರ ಸಹಕಾರದಲ್ಲಿ ಅಂತ್ಯಸಂಸ್ಕಾರ ನಡೆಯಿತು.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

2 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

3 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

11 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

11 hours ago