ಕಡಬ ಕೊಂಬಾರು ಗ್ರಾಮ ಕೇಜಾಳ ಹತ್ತಿರ ಬಗ್ಬಿನಿ ಎಂಬಲ್ಲಿ ಸುಮಾರು 50 ವರ್ಷದ ಕಾಡನೆ ಸಾವನ್ನಪ್ಪಿದೆ. ಸುಮಾರು ದಿನಗಳಿಂದ ಈ ಕೆಂಜಾಳ ಪರಿಸರದಲ್ಲಿ ಸುತ್ತಾಡುತ್ತಿದ್ದ ಆನೆ, ಬಾಯಲ್ಲಿ ಹುಣ್ಣಾಗಿ ಆಹಾರ ಸೇವಿಸಲಾಗದೆ ಕಷ್ಟ ಪಡುತ್ತಿತ್ತು ಎಂದು ಸ್ಥಳೀಯರು ಹೇಳುತ್ತಾರೆ, ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ತಪಾಸಣೆಗೆ ಮುಂದಾಗಿದ್ದರು ಅರಣ್ಯಾಧಿಕಾರಿಗಳ ಪ್ರಯತ್ನ ಫಲಿಸಲಿಲ್ಲ,ನಿನ್ನೆ ರಾತ್ರಿ ಸುಮಾರು 12 ಗಂಟೆಗೆ ಸಾವನಪ್ಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸಾವನಪ್ಪಿದ ಆನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು. ಅರಣ್ಯ ಇಲಾಖೆ ಸಂಬಂಧಪಟ್ಟ ಪಶು ವೈದ್ಯಾಧಿಕಾರಿಗಳು ಅದರ ಮರಣೋತ್ತರ ಪರೀಕ್ಷೆ ನಡೆಸಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…