ಬಾಳುಗೋಡು ಗ್ರಾಮದ ಕುಡುಮುಂಡೂರು ನವೀನ್ ಕೆದಿಲ ಎಂಬುವವರ ತೋಟಕ್ಕೆ ಆನೆ ದಾಳಿ ಮಾಡಿದ್ದು ಸುಮಾರು 60 ಬಾಳೆ ಗಿಡ, 1 ತೆಂಗಿನ ಮರ ಹಾಗೂ 8 ಅಡಿಕೆ ಮರಗಳನ್ನು ಹಾಳುಗೆಡವಿದೆ. ನಂತರ ಆನೆ ನವೀನ್ ಕೆದಿಲ ಅವರ ಪಕ್ಕದ ಮನೆಯವರ ತೋಟಕ್ಕೂ ಹೋಗಿದ್ದು ಅಲ್ಲಿಯೂ ಕೂಡ ದಾಂಧಲೆ ಎಬ್ಬಿಸಿದೆ. ಕಳೆದ ಹಲವು ದಿನಗಳಿಂದ ಅಪಾರ ಪ್ರಮಾಣದಲ್ಲಿ ಕೃಷಿ ನಷ್ಟ ಸಂಭವಿಸಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…