ಬಾಳುಗೋಡು ಗ್ರಾಮದ ಕುಡುಮುಂಡೂರು ನವೀನ್ ಕೆದಿಲ ಎಂಬುವವರ ತೋಟಕ್ಕೆ ಆನೆ ದಾಳಿ ಮಾಡಿದ್ದು ಸುಮಾರು 60 ಬಾಳೆ ಗಿಡ, 1 ತೆಂಗಿನ ಮರ ಹಾಗೂ 8 ಅಡಿಕೆ ಮರಗಳನ್ನು ಹಾಳುಗೆಡವಿದೆ. ನಂತರ ಆನೆ ನವೀನ್ ಕೆದಿಲ ಅವರ ಪಕ್ಕದ ಮನೆಯವರ ತೋಟಕ್ಕೂ ಹೋಗಿದ್ದು ಅಲ್ಲಿಯೂ ಕೂಡ ದಾಂಧಲೆ ಎಬ್ಬಿಸಿದೆ. ಕಳೆದ ಹಲವು ದಿನಗಳಿಂದ ಅಪಾರ ಪ್ರಮಾಣದಲ್ಲಿ ಕೃಷಿ ನಷ್ಟ ಸಂಭವಿಸಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…