ಬಾಳುಗೋಡು ಗ್ರಾಮದ ಕುಡುಮುಂಡೂರು ನವೀನ್ ಕೆದಿಲ ಎಂಬುವವರ ತೋಟಕ್ಕೆ ಆನೆ ದಾಳಿ ಮಾಡಿದ್ದು ಸುಮಾರು 60 ಬಾಳೆ ಗಿಡ, 1 ತೆಂಗಿನ ಮರ ಹಾಗೂ 8 ಅಡಿಕೆ ಮರಗಳನ್ನು ಹಾಳುಗೆಡವಿದೆ. ನಂತರ ಆನೆ ನವೀನ್ ಕೆದಿಲ ಅವರ ಪಕ್ಕದ ಮನೆಯವರ ತೋಟಕ್ಕೂ ಹೋಗಿದ್ದು ಅಲ್ಲಿಯೂ ಕೂಡ ದಾಂಧಲೆ ಎಬ್ಬಿಸಿದೆ. ಕಳೆದ ಹಲವು ದಿನಗಳಿಂದ ಅಪಾರ ಪ್ರಮಾಣದಲ್ಲಿ ಕೃಷಿ ನಷ್ಟ ಸಂಭವಿಸಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…