Advertisement
ಸುದ್ದಿಗಳು

ಕೈಗೆಟುಕುವ ಬೆಲೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌

Share

ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಭಾರೀ ಜನಪ್ರಿಯತೆಗಳಿಸುತ್ತಿವೆ. ತಿಂಗಳಿಗೆ ಕನಿಷ್ಠವೆಂದರೂ ಎರಡರಿಂದ ಮೂರು ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆಯಾಗುತ್ತವೆ. ಇದೀಗ, ಎನಿಗ್ಮಾ (Enigma) ದೇಶೀಯ ಮಾರುಕಟ್ಟೆಯಲ್ಲಿ ತನ್ನ ಎರಡು ಹೈ-ಸ್ವೀಡ್ ಸ್ಕೂಟರ್‌ಗಳನ್ನು ಲಾಂಚ್ ಮಾಡಿದೆ.
ಎನಿಗ್ಮಾ, ಜಿಟಿ 450 ಪ್ರೊ ಮತ್ತು ಕ್ರಿಂಕ್ ವಿ1 ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಬಿಡುಗಡೆ ಮಾಡಿದೆ. ಇವೆರೆಡು ಕ್ರಮವಾಗಿ ರೂ.89,000 ಮತ್ತು ರೂ.94,000 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿವೆ. ಆಸಕ್ತ ಗ್ರಾಹಕರು, ಎನಿಗ್ಮಾ ಶೋರೂಂಗೆ ಭೇಟಿ ನೀಡುವ ಮೂಲಕ ಖರೀದಿ ಮಾಡಬಹುದು. ಕಂಪನಿಯು ಈಗಾಗಲೇ ತನ್ನ ವೆಬ್‌ಸೈಟ್‌ನಲ್ಲಿಯೇ ಆನ್‌ಲೈನ್ ಆರ್ಡರ್ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ.
ಎನಿಗ್ಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಅನ್ಮೋಲ್ ಬೋಹ್ರೆ, ‘ಜಿಟಿ 450 ಪ್ರೊ ಮತ್ತು ಕ್ರಿಂಕ್ ವಿ1 ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಗಳಿಸುತ್ತಿರುವುದು ಸಂತೋಷ ತಂದಿದೆ. ಅದರಲ್ಲಿ ಕ್ರಿಂಕ್ ವಿ1 ಸ್ಕೂಟರ್ ರೆಟ್ರೋ ಲುಕ್ ಹೊಂದಿದ್ದು, ಹೆಚ್ಚಿನ ಯುವ ಖರೀದಿದಾರರಿಗೆ ಇಷ್ಟವಾಗುತ್ತದೆ ಎಂಬ ನಂಬಿಕೆ ಹೊಂದಿದ್ದೇವೆ’ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

7 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

7 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago