Advertisement
MIRROR FOCUS

2025-26 ರ ಹಿಂಗಾರಿನಲ್ಲಿ ಆಹಾರಧಾನ್ಯ ಉತ್ಪಾದನೆಗೆ ಒತ್ತು | ಕೃಷಿ, ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್

Share

2025-26ರ ಹಿಂಗಾರು   ಋತುವಿನಲ್ಲಿ ಆಹಾರ ಧಾನ್ಯ ಉತ್ಪಾದನೆಗೆ ರಾಷ್ಟ್ರೀಯ ಗುರಿಯನ್ನು 362.50 ಮಿಲಿಯನ್ ಟನ್‌ಗಳಿಗೆ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್   ದೆಹಲಿಯಲ್ಲಿ ಹೇಳಿದ್ದಾರೆ.   ಕಳೆದ ವರ್ಷದ  ಆಹಾರ ಧಾನ್ಯ ಉತ್ಪಾದನೆಗಿಂತ ಈ ಬಾರಿಯ ಉತ್ಪಾದನೆ ಶೇಕಡಾ 2.4 ರಷ್ಟು ಹೆಚ್ಚಾಗಿದೆ.  2025-26ರ ಮೊದಲ ತ್ರೈಮಾಸಿಕದಲ್ಲಿ ಭಾರತದ ಕೃಷಿ ವಲಯವು ಶೇಕಡಾ 3.7 ರಷ್ಟು ಬೆಳವಣಿಗೆ ದರವನ್ನು ದಾಖಲಿಸಿದ್ದು, ಇದು ಜಾಗತಿಕವಾಗಿ ಅಧಿಕವಾಗಿದೆ.  ದೇಶದ ಅವಶ್ಯಕತೆಗಳನ್ನು ಪೂರೈಸಲು ಸಾಕಷ್ಟು ಬೀಜ ದಾಸ್ತಾನು ಲಭ್ಯವಿದೆ ಎಂದು ತಿಳಿಸಿದರು.  ನಕಲಿ ರಸಗೊಬ್ಬರಗಳು, ಬೀಜಗಳು ಮತ್ತು ಕೀಟನಾಶಕಗಳ ಹಾವಳಿ ಹೆಚ್ಚಾಗಿದ್ದು, ಇಂತಹ ತಯಾರಕರು ಮತ್ತು ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು .  ಹೆಚ್ಚುತ್ತಿರುವ ಅನಿರೀಕ್ಷಿತ ಹವಾಮಾನ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ರೈತರು ಬೆಳೆ ವಿಮೆಯನ್ನು ಆರಿಸಿಕೊಳ್ಳುವಂತೆ ಇದಾಗಲೇ ರೈತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

2 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

2 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

13 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

14 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

18 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago