2025-26ರ ಹಿಂಗಾರು ಋತುವಿನಲ್ಲಿ ಆಹಾರ ಧಾನ್ಯ ಉತ್ಪಾದನೆಗೆ ರಾಷ್ಟ್ರೀಯ ಗುರಿಯನ್ನು 362.50 ಮಿಲಿಯನ್ ಟನ್ಗಳಿಗೆ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ದೆಹಲಿಯಲ್ಲಿ ಹೇಳಿದ್ದಾರೆ. ಕಳೆದ ವರ್ಷದ ಆಹಾರ ಧಾನ್ಯ ಉತ್ಪಾದನೆಗಿಂತ ಈ ಬಾರಿಯ ಉತ್ಪಾದನೆ ಶೇಕಡಾ 2.4 ರಷ್ಟು ಹೆಚ್ಚಾಗಿದೆ. 2025-26ರ ಮೊದಲ ತ್ರೈಮಾಸಿಕದಲ್ಲಿ ಭಾರತದ ಕೃಷಿ ವಲಯವು ಶೇಕಡಾ 3.7 ರಷ್ಟು ಬೆಳವಣಿಗೆ ದರವನ್ನು ದಾಖಲಿಸಿದ್ದು, ಇದು ಜಾಗತಿಕವಾಗಿ ಅಧಿಕವಾಗಿದೆ. ದೇಶದ ಅವಶ್ಯಕತೆಗಳನ್ನು ಪೂರೈಸಲು ಸಾಕಷ್ಟು ಬೀಜ ದಾಸ್ತಾನು ಲಭ್ಯವಿದೆ ಎಂದು ತಿಳಿಸಿದರು. ನಕಲಿ ರಸಗೊಬ್ಬರಗಳು, ಬೀಜಗಳು ಮತ್ತು ಕೀಟನಾಶಕಗಳ ಹಾವಳಿ ಹೆಚ್ಚಾಗಿದ್ದು, ಇಂತಹ ತಯಾರಕರು ಮತ್ತು ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು . ಹೆಚ್ಚುತ್ತಿರುವ ಅನಿರೀಕ್ಷಿತ ಹವಾಮಾನ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ರೈತರು ಬೆಳೆ ವಿಮೆಯನ್ನು ಆರಿಸಿಕೊಳ್ಳುವಂತೆ ಇದಾಗಲೇ ರೈತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…