ಭಾರತದ ಆಹಾರ ಸಂಸ್ಕರಣಾ ವಲಯವು ಕೆಲ ವರ್ಷಗಳಲ್ಲಿ ಗಮನಾರ್ಹ ಪರಿವರ್ತನೆಯನ್ನು ಕಂಡಿದೆ, ಇದು ಗ್ರಾಮೀಣ ಉದ್ಯಮಿಗಳನ್ನು ಸಬಲೀಕರಣಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್ ಪಾಸ್ವಾನ್ ಅವರು ಆಂಗ್ಲ ಪತ್ರಿಕೆಯೊಂದರಲ್ಲಿ ಬರೆದ ಲೇಖನದ ಬಗ್ಗೆ ವಿಶ್ಲೇಷಿಸಿದ ಪ್ರಧಾನಿ, ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಭಾರತದ ಪರಿವರ್ತನೆಯ ಪ್ರಯಾಣದ ಬಗ್ಗೆ ವಿವರಣೆ ನೀಡಿದರು. ಸಚಿವ ಚಿರಾಗ್ ಪಾಸ್ವಾನ್ ಅವರು, ತಮ್ಮ ಲೇಖನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಗಮನಾರ್ಹ ಬದಲಾವಣೆಯ ಹಾದಿಯನ್ನು ದಾಟಿದೆ. ಆಹಾರ ಸಂಸ್ಕರಣಾ ವಲಯವು ಸಮಗ್ರ ಬೆಳವಣಿಗೆ, ಕೃಷಿ-ಕೈಗಾರಿಕಾ ಏಕೀಕರಣ ಮತ್ತು ಜಾಗತಿಕ ನಿಶ್ಚಿತಾರ್ಥದ ಅತ್ಯಂತ ಪ್ರಬಲ ಸಾಧನಗಳಲ್ಲಿ ಒಂದಾಗಿ ಹೊರಹೊಮ್ಮಿದೆ ಎಂದಿದ್ದಾರೆ.
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…