Advertisement
MIRROR FOCUS

ರಾಜ್ಯದಲ್ಲಿ 13,644 ಕೆರೆಗಳ ಒತ್ತುವರಿ | ಈ ಪೈಕಿ 7,986 ಕೆರೆಗಳ ಒತ್ತುವರಿ ತೆರವು

Share

ರಾಜ್ಯದಲ್ಲಿ 13 ಸಾವಿರದ 644 ಕೆರೆಗಳು ಒತ್ತುವರಿಯಾಗಿದ್ದು, ಈ ಪೈಕಿ 7 ಸಾವಿರದ 986 ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜು ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.

ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿರುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಮಂಡಿಸಿ ಮಾಹಿತಿ ನೀಡಿದ ಅವರು, 5 600 ಕೆರೆಗಳ ಒತ್ತುವರಿ ತೆರವು ಮಾಡುವುದು ಬಾಕಿ ಇದೆ. ಕೆರೆಗಳ ಸಂರಕ್ಷಣೆ ಅಭಿವೃದ್ಧಿಗೆ ಬಜೆಟ್ ನಲ್ಲಿ ಒತ್ತು ನೀಡಲಾಗಿದೆ. ಪ್ರತಿಯೊಂದು ಗ್ರಾಮಗಳಲ್ಲಿರುವ ಕೆರೆಗಳ ಸಂರಕ್ಷಣೆಗೆ ಸಮಿತಿ ರಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧ್ಯಕ್ಷರು ಸಮಿತಿಯ ಅಧ್ಯಕ್ಷರಾಗಿರಲಿದ್ದಾರೆ. ಕೆರೆ ಸಂರಕ್ಷಣೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದರು.

ಈ ವೇಳೆ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ವೇಗವಾಗಿ ಬೆಳೆಯುತ್ತಿದ್ದು, ಜನಸಂಖ್ಯೆಗೆ ಅನುಗುಣವಾಗಿ ಮೂಲಸೌಕರ್ಯ ಅಭಿವೃದ್ಧಿಯಾಗುತ್ತಿಲ್ಲ. ಕೆರೆ ಸಂರಕ್ಷಣೆ ಕಾಯ್ದೆಗೆ ತಿದ್ದುಪಡಿಯಿಂದ ಬಫರ್ ವಲಯದ ಗಾತ್ರ ಕಡಿಮೆಯಾಗುವುದರಿಂದ ಕೆರೆಗಳ ನಾಶವಾಗುವ ಸಾಧ್ಯತೆ ಇದೆ. ಮಳೆ ಬಂದರೆ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆಗಳಿವೆ. ರಾಜಕಾಲುವೆ ತೆರವು ವಿಚಾರದಲ್ಲಿ ಸರ್ಕಾರ ವಿಫಲವಾಗಿವೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ, ನಮ್ಮ X ಖಾತೆಯನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ… 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

3 hours ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

3 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

1 day ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

1 day ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

1 day ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

1 day ago