Opinion

ಜೀವಂತ ಪ್ರಾಣಿಗಳನ್ನು ಮೂಟೆಯಂತೆ ಸಾಗಾಣಿಕೆ ಮಾಡುವ ಕ್ರೌರ್ಯ ನಿಲ್ಲಲಿ | ದೇಸಿ ಹಸುಗಳು ಸ್ವಾಭಿಮಾನದಿಂದ ಬಾಳುವಂತಾಗಬೇಕಿದೆ |

Share

ಇತ್ತೀಚಿಗೆ ಎರಡು ವಿಭಿನ್ನ ವೀಡಿಯೋ ಚಿತ್ರಿಕೆಯನ್ನ ಮಾಧ್ಯಮದಲ್ಲಿ ನೋಡಿದೆ. ಒಂದು ಗೋಸಾಗಾಣಿಕೆಯನ್ನ(Cow transporting) ಪೆಟ್ರೋಲ್ ಟ್ಯಾಂಕರ್(Petrol tanker) ನಲ್ಲಿ ಮಾಡುವ ವೀಡಿಯೋ ಮತ್ತೊಂದು ಜೈನ ದಿಗಂಬರ ಸ್ವಾಮೀಜಿಗಳು ತಮ್ಮ ಮಂತ್ರಶಕ್ತಿಯ ಮೂಲಕ ಸ್ಮೃತಿ ತಪ್ಪಿದ ಹಸುವನ್ನು ಎಬ್ಬಿಸುವ ಚಿತ್ರಿಕೆ…

Advertisement
Advertisement

ಜೈನ ಸ್ವಾಮೀಜಿ ಗಳ ಮಂತ್ರ ಶಕ್ತಿಯ ಪವಾಡ ವಿನಾಶದ ಪ್ರಪಾತದ ಆಳಕ್ಕೆ ಕುಸಿದು ಬಿದ್ದ ನಮ್ಮ ದೇಸಿ ತಳಿಯ ಹಸುಗಳನ್ನು ಮೇಲೆತ್ತಿ ನಮ್ಮ ದೇಸಿ ಹಸುಗಳು ಸ್ವಾಭಿಮಾನದಿಂದ ಬಾಳುವಂತಾಗಬೇಕಿದೆ…!! ಹಸುಗಳನ್ನು ಅತ್ಯಂತ ಅಮಾನುಷವಾಗಿ ಯಾವುದೋ ಜಡ ವಸ್ತುವಿನಂತೆ ಟ್ಯಾಂಕರ್ ಲಾರಿಗಳಲ್ಲಿ ತುಂಬಿಕೊಂಡು ಹೋಗುವ ಪ್ರಯೋಗಶೀಲತೆ, ಹೊಸ ಆಲೋಚನೆ ನಮ್ಮ ದೇಸಿ ಹಸುಗಳ ಸಲಹಿ ಸಾಕಲು ಬೇಕಿದೆ.

ನಮ್ಮ ದೇಸಿ ತಳಿಯ ಹಸುಗಳ ಗವ್ಯೋತ್ಪನ್ನಗಳಿಗೆ ಗೌರವಯುತ ಬೆಲೆ ತರುವ ಸಾಮಾಜಿಕ ಮತ್ತು ಸರ್ಕಾರದ ಕಾಳಜಿ ಏರ್ಪಡಲಿ… ಈ ಜೀವಂತ ಪ್ರಾಣಿಗಳನ್ನು ಮೂಟೆಯಂತೆ ಸಾಗಾಣಿಕೆ ಮಾಡುವ ಕ್ರೌರ್ಯ ನಿಲ್ಲಲಿ… ಗೋವುಳಿಯುವ ವಿಚಾರದಲ್ಲಿ ಜೈನ ಮುನಿವರ್ಯರ ಮಂತ್ರ ಶಕ್ತಿಯ ಪವಾಡ ಆಗಿ ದೇಸಿ ಗೋವುಗಳು ಸ್ವಾಭಿಮಾನದಿಂದ ಬೀಗಿ ಬಾಳಲೆಂದು ಬಯಸೋಣ..

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

59 minutes ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

3 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

8 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

9 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

14 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

16 hours ago