Advertisement
Opinion

ಜೀವಂತ ಪ್ರಾಣಿಗಳನ್ನು ಮೂಟೆಯಂತೆ ಸಾಗಾಣಿಕೆ ಮಾಡುವ ಕ್ರೌರ್ಯ ನಿಲ್ಲಲಿ | ದೇಸಿ ಹಸುಗಳು ಸ್ವಾಭಿಮಾನದಿಂದ ಬಾಳುವಂತಾಗಬೇಕಿದೆ |

Share

ಇತ್ತೀಚಿಗೆ ಎರಡು ವಿಭಿನ್ನ ವೀಡಿಯೋ ಚಿತ್ರಿಕೆಯನ್ನ ಮಾಧ್ಯಮದಲ್ಲಿ ನೋಡಿದೆ. ಒಂದು ಗೋಸಾಗಾಣಿಕೆಯನ್ನ(Cow transporting) ಪೆಟ್ರೋಲ್ ಟ್ಯಾಂಕರ್(Petrol tanker) ನಲ್ಲಿ ಮಾಡುವ ವೀಡಿಯೋ ಮತ್ತೊಂದು ಜೈನ ದಿಗಂಬರ ಸ್ವಾಮೀಜಿಗಳು ತಮ್ಮ ಮಂತ್ರಶಕ್ತಿಯ ಮೂಲಕ ಸ್ಮೃತಿ ತಪ್ಪಿದ ಹಸುವನ್ನು ಎಬ್ಬಿಸುವ ಚಿತ್ರಿಕೆ…

Advertisement

ಜೈನ ಸ್ವಾಮೀಜಿ ಗಳ ಮಂತ್ರ ಶಕ್ತಿಯ ಪವಾಡ ವಿನಾಶದ ಪ್ರಪಾತದ ಆಳಕ್ಕೆ ಕುಸಿದು ಬಿದ್ದ ನಮ್ಮ ದೇಸಿ ತಳಿಯ ಹಸುಗಳನ್ನು ಮೇಲೆತ್ತಿ ನಮ್ಮ ದೇಸಿ ಹಸುಗಳು ಸ್ವಾಭಿಮಾನದಿಂದ ಬಾಳುವಂತಾಗಬೇಕಿದೆ…!! ಹಸುಗಳನ್ನು ಅತ್ಯಂತ ಅಮಾನುಷವಾಗಿ ಯಾವುದೋ ಜಡ ವಸ್ತುವಿನಂತೆ ಟ್ಯಾಂಕರ್ ಲಾರಿಗಳಲ್ಲಿ ತುಂಬಿಕೊಂಡು ಹೋಗುವ ಪ್ರಯೋಗಶೀಲತೆ, ಹೊಸ ಆಲೋಚನೆ ನಮ್ಮ ದೇಸಿ ಹಸುಗಳ ಸಲಹಿ ಸಾಕಲು ಬೇಕಿದೆ.

ನಮ್ಮ ದೇಸಿ ತಳಿಯ ಹಸುಗಳ ಗವ್ಯೋತ್ಪನ್ನಗಳಿಗೆ ಗೌರವಯುತ ಬೆಲೆ ತರುವ ಸಾಮಾಜಿಕ ಮತ್ತು ಸರ್ಕಾರದ ಕಾಳಜಿ ಏರ್ಪಡಲಿ… ಈ ಜೀವಂತ ಪ್ರಾಣಿಗಳನ್ನು ಮೂಟೆಯಂತೆ ಸಾಗಾಣಿಕೆ ಮಾಡುವ ಕ್ರೌರ್ಯ ನಿಲ್ಲಲಿ… ಗೋವುಳಿಯುವ ವಿಚಾರದಲ್ಲಿ ಜೈನ ಮುನಿವರ್ಯರ ಮಂತ್ರ ಶಕ್ತಿಯ ಪವಾಡ ಆಗಿ ದೇಸಿ ಗೋವುಗಳು ಸ್ವಾಭಿಮಾನದಿಂದ ಬೀಗಿ ಬಾಳಲೆಂದು ಬಯಸೋಣ..

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

15 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

15 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

1 day ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

1 day ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

2 days ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

2 days ago