ಇತ್ತೀಚಿಗೆ ಎರಡು ವಿಭಿನ್ನ ವೀಡಿಯೋ ಚಿತ್ರಿಕೆಯನ್ನ ಮಾಧ್ಯಮದಲ್ಲಿ ನೋಡಿದೆ. ಒಂದು ಗೋಸಾಗಾಣಿಕೆಯನ್ನ(Cow transporting) ಪೆಟ್ರೋಲ್ ಟ್ಯಾಂಕರ್(Petrol tanker) ನಲ್ಲಿ ಮಾಡುವ ವೀಡಿಯೋ ಮತ್ತೊಂದು ಜೈನ ದಿಗಂಬರ ಸ್ವಾಮೀಜಿಗಳು ತಮ್ಮ ಮಂತ್ರಶಕ್ತಿಯ ಮೂಲಕ ಸ್ಮೃತಿ ತಪ್ಪಿದ ಹಸುವನ್ನು ಎಬ್ಬಿಸುವ ಚಿತ್ರಿಕೆ…
ಜೈನ ಸ್ವಾಮೀಜಿ ಗಳ ಮಂತ್ರ ಶಕ್ತಿಯ ಪವಾಡ ವಿನಾಶದ ಪ್ರಪಾತದ ಆಳಕ್ಕೆ ಕುಸಿದು ಬಿದ್ದ ನಮ್ಮ ದೇಸಿ ತಳಿಯ ಹಸುಗಳನ್ನು ಮೇಲೆತ್ತಿ ನಮ್ಮ ದೇಸಿ ಹಸುಗಳು ಸ್ವಾಭಿಮಾನದಿಂದ ಬಾಳುವಂತಾಗಬೇಕಿದೆ…!! ಹಸುಗಳನ್ನು ಅತ್ಯಂತ ಅಮಾನುಷವಾಗಿ ಯಾವುದೋ ಜಡ ವಸ್ತುವಿನಂತೆ ಟ್ಯಾಂಕರ್ ಲಾರಿಗಳಲ್ಲಿ ತುಂಬಿಕೊಂಡು ಹೋಗುವ ಪ್ರಯೋಗಶೀಲತೆ, ಹೊಸ ಆಲೋಚನೆ ನಮ್ಮ ದೇಸಿ ಹಸುಗಳ ಸಲಹಿ ಸಾಕಲು ಬೇಕಿದೆ.
ನಮ್ಮ ದೇಸಿ ತಳಿಯ ಹಸುಗಳ ಗವ್ಯೋತ್ಪನ್ನಗಳಿಗೆ ಗೌರವಯುತ ಬೆಲೆ ತರುವ ಸಾಮಾಜಿಕ ಮತ್ತು ಸರ್ಕಾರದ ಕಾಳಜಿ ಏರ್ಪಡಲಿ… ಈ ಜೀವಂತ ಪ್ರಾಣಿಗಳನ್ನು ಮೂಟೆಯಂತೆ ಸಾಗಾಣಿಕೆ ಮಾಡುವ ಕ್ರೌರ್ಯ ನಿಲ್ಲಲಿ… ಗೋವುಳಿಯುವ ವಿಚಾರದಲ್ಲಿ ಜೈನ ಮುನಿವರ್ಯರ ಮಂತ್ರ ಶಕ್ತಿಯ ಪವಾಡ ಆಗಿ ದೇಸಿ ಗೋವುಗಳು ಸ್ವಾಭಿಮಾನದಿಂದ ಬೀಗಿ ಬಾಳಲೆಂದು ಬಯಸೋಣ..
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…
ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…
ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…
ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…
ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…
ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…