ಇತ್ತೀಚಿಗೆ ಎರಡು ವಿಭಿನ್ನ ವೀಡಿಯೋ ಚಿತ್ರಿಕೆಯನ್ನ ಮಾಧ್ಯಮದಲ್ಲಿ ನೋಡಿದೆ. ಒಂದು ಗೋಸಾಗಾಣಿಕೆಯನ್ನ(Cow transporting) ಪೆಟ್ರೋಲ್ ಟ್ಯಾಂಕರ್(Petrol tanker) ನಲ್ಲಿ ಮಾಡುವ ವೀಡಿಯೋ ಮತ್ತೊಂದು ಜೈನ ದಿಗಂಬರ ಸ್ವಾಮೀಜಿಗಳು ತಮ್ಮ ಮಂತ್ರಶಕ್ತಿಯ ಮೂಲಕ ಸ್ಮೃತಿ ತಪ್ಪಿದ ಹಸುವನ್ನು ಎಬ್ಬಿಸುವ ಚಿತ್ರಿಕೆ…
ಜೈನ ಸ್ವಾಮೀಜಿ ಗಳ ಮಂತ್ರ ಶಕ್ತಿಯ ಪವಾಡ ವಿನಾಶದ ಪ್ರಪಾತದ ಆಳಕ್ಕೆ ಕುಸಿದು ಬಿದ್ದ ನಮ್ಮ ದೇಸಿ ತಳಿಯ ಹಸುಗಳನ್ನು ಮೇಲೆತ್ತಿ ನಮ್ಮ ದೇಸಿ ಹಸುಗಳು ಸ್ವಾಭಿಮಾನದಿಂದ ಬಾಳುವಂತಾಗಬೇಕಿದೆ…!! ಹಸುಗಳನ್ನು ಅತ್ಯಂತ ಅಮಾನುಷವಾಗಿ ಯಾವುದೋ ಜಡ ವಸ್ತುವಿನಂತೆ ಟ್ಯಾಂಕರ್ ಲಾರಿಗಳಲ್ಲಿ ತುಂಬಿಕೊಂಡು ಹೋಗುವ ಪ್ರಯೋಗಶೀಲತೆ, ಹೊಸ ಆಲೋಚನೆ ನಮ್ಮ ದೇಸಿ ಹಸುಗಳ ಸಲಹಿ ಸಾಕಲು ಬೇಕಿದೆ.
ನಮ್ಮ ದೇಸಿ ತಳಿಯ ಹಸುಗಳ ಗವ್ಯೋತ್ಪನ್ನಗಳಿಗೆ ಗೌರವಯುತ ಬೆಲೆ ತರುವ ಸಾಮಾಜಿಕ ಮತ್ತು ಸರ್ಕಾರದ ಕಾಳಜಿ ಏರ್ಪಡಲಿ… ಈ ಜೀವಂತ ಪ್ರಾಣಿಗಳನ್ನು ಮೂಟೆಯಂತೆ ಸಾಗಾಣಿಕೆ ಮಾಡುವ ಕ್ರೌರ್ಯ ನಿಲ್ಲಲಿ… ಗೋವುಳಿಯುವ ವಿಚಾರದಲ್ಲಿ ಜೈನ ಮುನಿವರ್ಯರ ಮಂತ್ರ ಶಕ್ತಿಯ ಪವಾಡ ಆಗಿ ದೇಸಿ ಗೋವುಗಳು ಸ್ವಾಭಿಮಾನದಿಂದ ಬೀಗಿ ಬಾಳಲೆಂದು ಬಯಸೋಣ..
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…