Advertisement
Opinion

ಜೀವಂತ ಪ್ರಾಣಿಗಳನ್ನು ಮೂಟೆಯಂತೆ ಸಾಗಾಣಿಕೆ ಮಾಡುವ ಕ್ರೌರ್ಯ ನಿಲ್ಲಲಿ | ದೇಸಿ ಹಸುಗಳು ಸ್ವಾಭಿಮಾನದಿಂದ ಬಾಳುವಂತಾಗಬೇಕಿದೆ |

Share

ಇತ್ತೀಚಿಗೆ ಎರಡು ವಿಭಿನ್ನ ವೀಡಿಯೋ ಚಿತ್ರಿಕೆಯನ್ನ ಮಾಧ್ಯಮದಲ್ಲಿ ನೋಡಿದೆ. ಒಂದು ಗೋಸಾಗಾಣಿಕೆಯನ್ನ(Cow transporting) ಪೆಟ್ರೋಲ್ ಟ್ಯಾಂಕರ್(Petrol tanker) ನಲ್ಲಿ ಮಾಡುವ ವೀಡಿಯೋ ಮತ್ತೊಂದು ಜೈನ ದಿಗಂಬರ ಸ್ವಾಮೀಜಿಗಳು ತಮ್ಮ ಮಂತ್ರಶಕ್ತಿಯ ಮೂಲಕ ಸ್ಮೃತಿ ತಪ್ಪಿದ ಹಸುವನ್ನು ಎಬ್ಬಿಸುವ ಚಿತ್ರಿಕೆ…

Advertisement
Advertisement

ಜೈನ ಸ್ವಾಮೀಜಿ ಗಳ ಮಂತ್ರ ಶಕ್ತಿಯ ಪವಾಡ ವಿನಾಶದ ಪ್ರಪಾತದ ಆಳಕ್ಕೆ ಕುಸಿದು ಬಿದ್ದ ನಮ್ಮ ದೇಸಿ ತಳಿಯ ಹಸುಗಳನ್ನು ಮೇಲೆತ್ತಿ ನಮ್ಮ ದೇಸಿ ಹಸುಗಳು ಸ್ವಾಭಿಮಾನದಿಂದ ಬಾಳುವಂತಾಗಬೇಕಿದೆ…!! ಹಸುಗಳನ್ನು ಅತ್ಯಂತ ಅಮಾನುಷವಾಗಿ ಯಾವುದೋ ಜಡ ವಸ್ತುವಿನಂತೆ ಟ್ಯಾಂಕರ್ ಲಾರಿಗಳಲ್ಲಿ ತುಂಬಿಕೊಂಡು ಹೋಗುವ ಪ್ರಯೋಗಶೀಲತೆ, ಹೊಸ ಆಲೋಚನೆ ನಮ್ಮ ದೇಸಿ ಹಸುಗಳ ಸಲಹಿ ಸಾಕಲು ಬೇಕಿದೆ.

Advertisement

ನಮ್ಮ ದೇಸಿ ತಳಿಯ ಹಸುಗಳ ಗವ್ಯೋತ್ಪನ್ನಗಳಿಗೆ ಗೌರವಯುತ ಬೆಲೆ ತರುವ ಸಾಮಾಜಿಕ ಮತ್ತು ಸರ್ಕಾರದ ಕಾಳಜಿ ಏರ್ಪಡಲಿ… ಈ ಜೀವಂತ ಪ್ರಾಣಿಗಳನ್ನು ಮೂಟೆಯಂತೆ ಸಾಗಾಣಿಕೆ ಮಾಡುವ ಕ್ರೌರ್ಯ ನಿಲ್ಲಲಿ… ಗೋವುಳಿಯುವ ವಿಚಾರದಲ್ಲಿ ಜೈನ ಮುನಿವರ್ಯರ ಮಂತ್ರ ಶಕ್ತಿಯ ಪವಾಡ ಆಗಿ ದೇಸಿ ಗೋವುಗಳು ಸ್ವಾಭಿಮಾನದಿಂದ ಬೀಗಿ ಬಾಳಲೆಂದು ಬಯಸೋಣ..

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

29 mins ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

2 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

9 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

10 hours ago

ಸಕ್ಕರೆ ತಿನ್ನುವುದಕ್ಕಿಂತ ಶುಗರ್ ಫ್ರೀ ಸೇವನೆ ಹೆಚ್ಚು ಅಪಾಯಕಾರಿ…! |

`ಶುಗರ್ ಫ್ರೀ’(Sugar Free) ಎಂಬ ಹೆಸರಿನಲ್ಲಿ ಕೃತಕ ಸಿಹಿಕಾರಕಗಳ(Artificial sweet) ಟ್ರೆಂಡ್(Trend) ಹೆಚ್ಚುತ್ತಿರುವ…

10 hours ago