ಸುದ್ದಿಗಳು

ಬೆಳೆಗಳಿಗೆ ಶಕ್ತಿಯ ಸಾರ ಮೊದಲ ಮಳೆ, ಗುಡುಗು, ಸಿಡಿಲು | ನೈಸರ್ಗಿಕವಾಗಿ ಸಿಗುತ್ತದೆ ಭರಪೂರ ಇಂಗಾಲ, ಸಾರಜನಕ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇತ್ತೀಚಿನ ಡಿಜಿಟಲ್ ಯುಗದಲ್ಲಿ  ಸಾಮಾಜಿಕ ಜಾಲತಾಣಗಳ ಮೂಲಕ ವಿವಿಧ ಬಗೆಯ ಮಾಹಿತಿಗಳು ರೈತರಿಗೆ ಲಭ್ಯವಾಗುತ್ತದೆ. ಅದರಲ್ಲೂ ವಾಟ್ಸ್ ಅಪ್ ಗಳಲ್ಲಿ ಅನೇಕ ರೈತರ ತಮ್ಮ ಕೃಷಿ ಅನುಭವ, ತಾವು‌ ಮಾಡುವ ಕೃಷಿ, ತಾವು ಬಳಸುವ ಗೊಬ್ಬರ, ಸಾವಯವ ಕೃಷಿ, ವೈಜ್ಞಾನಿಕ ಮಾಹಿತಿಗಳನ್ನು ಹಂಚಿಕೊಳ್ಳುತ್ತಾರೆ. ಹೀಗೆ ವಾಟ್ಸ್ ಆಪ್ ನಲ್ಲಿ ಕೃಷಿಕರೊಬ್ಬರು ಹಂಚಿಕೊಂಡ ಮಾಹಿತಿಯನ್ನು ನೀವು ಓದಿ ನೋಡಿ.

Advertisement

ಇಂದು ನಮ್ಮ ಊರಿನಲ್ಲಿ ಗುಡುಗು ಮಿಂಚು ಸಮೇತ 2 ಗಂಟೆ ಬಾರಿ ಮಳೆ ಬಂದಿದೆ. ಅದರ ಪರಿಣಾಮವಾಗಿ ನಮ್ಮ ಭೂಮಿಗೆ ಪ್ರತಿ ಎಕರೆಗೆ ಸುಮಾರು 30 ಕೆಜಿ ಯೂರಿಯಾ ಗೊಬ್ಬರ ಲಭಿಸಿದಂತಾಗಿದೆ.ಈ ಮಾತು 100 ರಷ್ಟು ಸತ್ಯಾ ಈ ಮಾತನ್ನು ನಾನು ಹೇಳುತ್ತಿಲ್ಲ ನಮ್ಮ ಪರಂಪರೆ ಮತ್ತು ವಿಜ್ಞಾನ ಹೇಳುತ್ತದೆ

ಪಾರಂಪರಿಕವಾಗಿ ನಮ್ಮ ಹಿರಿಯರು ಹೇಳುತ್ತಿದ್ದರು ರೋಣಿ ಮಳೆಯಾದರೆ ಓಣಿ ತುಂಬಾ ಕಾಳು ಎಂದು .
ಈ ಮಾತು ನಿಜ ಇದರಲ್ಲಿ ವಿಜ್ಞಾನವಿದೆ. ವಾತಾವರಣದಲ್ಲಿ ಶೇಕಡಾ 75 ಭಾಗ ಸಾರಜನಕ ಇದೆ 21ಭಾಗ ಆಮ್ಲಜನಕ ಇದೆ ಇವು ಎರೆಡರ ಮದ್ಯೆ ಮಿಂಚು ಬಂದರೆ ಅದು ನೈಟ್ರೇಟ್ ಆಮ್ಲವಾಗಿ ಬದಲಾಗುತ್ತದೆ ಆ ಆಮ್ಲ ಮಳೆ ನೀರಿನಲ್ಲಿ ಬೆರೆತರೆ ಅವುಗಳ ನಡುವೆ ರಾಸಾಯನಿಕ ಕ್ರಿಯೆ ನೆಡೆದು ಆರ್ಗ್ಯಾನಿಕ್ ನೈಟ್ರೋಜನ್ (ಸಾವಯವ ಸಾರಜನಕ) ಅಂದರೆ ನಾವು ಅಂಗಡಿಗಳಿಂದ ತರುವ ಯೂರಿಯಾ ಗೊಬ್ಬರ ಮಳೆ ನೀರಿನಲ್ಲಿ ಬೆರೆತು ಭೂಮಿಗೆ ಒದಗುತ್ತದೆ .

ಯಾರ ಭೂಮಿಯಲ್ಲಿ ಸಾವಯವ ಇಂಗಾಲ ಇದೆಯೋ ಅಥವಾ ನೀರನ್ನು ಹಿಡಿದಿಟ್ಟುಕೊಳ್ಳುವ ಶಕ್ತಿ ಇದೆಯೋ ಅಂಥವರ ಭೂಮಿಗೆ ಮೇಲೆ ಹೇಳಿದ ಹಾಗೆ ಪ್ರತಿ ಎಕರೆಗೆ 30 ಕೆಜಿ ಯೂರಿಯಾ ದೊರಕುತ್ತದೆ.

ಹಾಗಾಗಿ ರೈತ ಮಿತ್ರರಲ್ಲಿ ಒಂದು ವಿನಂತಿ ನಮ್ಮ ಜಮೀನಿನಲ್ಲಿ ಇಂಗಾಲದ ಪ್ರಮಾಣವನ್ನು ಹೆಚ್ಚಿಸಲು ಅಥವಾ ನೀರು ಹಿಡಿದು ಇಟ್ಟುಕೊಳ್ಳುವ ಶಕ್ತಿಯನ್ನು ಹೆಚ್ಚಿಸಲು ಆದಷ್ಟು ರಾಸಾಯನಿಕ ಬಳಕೆ ಕಡಿಮೆ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…

2 hours ago

ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

7 hours ago

ಹೊಸರುಚಿ | ಹಲಸಿನ ಬೀಜದ ಚಟ್ನಿ ಪುಡಿ

ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ…

7 hours ago

ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ

ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…

19 hours ago

ಭಾರತ, ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಳ | ವಾಯುಪಡೆಯ ನೆಲೆಯಿಂದ ಎಚ್ಚರಿಕೆ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ  ಸಂಭವನೀಯ ದಾಳಿಯ ಬಗ್ಗೆ…

19 hours ago

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

1 day ago