Advertisement
ಸುದ್ದಿಗಳು

ಬೆಳೆಗಳಿಗೆ ಶಕ್ತಿಯ ಸಾರ ಮೊದಲ ಮಳೆ, ಗುಡುಗು, ಸಿಡಿಲು | ನೈಸರ್ಗಿಕವಾಗಿ ಸಿಗುತ್ತದೆ ಭರಪೂರ ಇಂಗಾಲ, ಸಾರಜನಕ

Share

ಇತ್ತೀಚಿನ ಡಿಜಿಟಲ್ ಯುಗದಲ್ಲಿ  ಸಾಮಾಜಿಕ ಜಾಲತಾಣಗಳ ಮೂಲಕ ವಿವಿಧ ಬಗೆಯ ಮಾಹಿತಿಗಳು ರೈತರಿಗೆ ಲಭ್ಯವಾಗುತ್ತದೆ. ಅದರಲ್ಲೂ ವಾಟ್ಸ್ ಅಪ್ ಗಳಲ್ಲಿ ಅನೇಕ ರೈತರ ತಮ್ಮ ಕೃಷಿ ಅನುಭವ, ತಾವು‌ ಮಾಡುವ ಕೃಷಿ, ತಾವು ಬಳಸುವ ಗೊಬ್ಬರ, ಸಾವಯವ ಕೃಷಿ, ವೈಜ್ಞಾನಿಕ ಮಾಹಿತಿಗಳನ್ನು ಹಂಚಿಕೊಳ್ಳುತ್ತಾರೆ. ಹೀಗೆ ವಾಟ್ಸ್ ಆಪ್ ನಲ್ಲಿ ಕೃಷಿಕರೊಬ್ಬರು ಹಂಚಿಕೊಂಡ ಮಾಹಿತಿಯನ್ನು ನೀವು ಓದಿ ನೋಡಿ.

ಇಂದು ನಮ್ಮ ಊರಿನಲ್ಲಿ ಗುಡುಗು ಮಿಂಚು ಸಮೇತ 2 ಗಂಟೆ ಬಾರಿ ಮಳೆ ಬಂದಿದೆ. ಅದರ ಪರಿಣಾಮವಾಗಿ ನಮ್ಮ ಭೂಮಿಗೆ ಪ್ರತಿ ಎಕರೆಗೆ ಸುಮಾರು 30 ಕೆಜಿ ಯೂರಿಯಾ ಗೊಬ್ಬರ ಲಭಿಸಿದಂತಾಗಿದೆ.ಈ ಮಾತು 100 ರಷ್ಟು ಸತ್ಯಾ ಈ ಮಾತನ್ನು ನಾನು ಹೇಳುತ್ತಿಲ್ಲ ನಮ್ಮ ಪರಂಪರೆ ಮತ್ತು ವಿಜ್ಞಾನ ಹೇಳುತ್ತದೆ

ಪಾರಂಪರಿಕವಾಗಿ ನಮ್ಮ ಹಿರಿಯರು ಹೇಳುತ್ತಿದ್ದರು ರೋಣಿ ಮಳೆಯಾದರೆ ಓಣಿ ತುಂಬಾ ಕಾಳು ಎಂದು .
ಈ ಮಾತು ನಿಜ ಇದರಲ್ಲಿ ವಿಜ್ಞಾನವಿದೆ. ವಾತಾವರಣದಲ್ಲಿ ಶೇಕಡಾ 75 ಭಾಗ ಸಾರಜನಕ ಇದೆ 21ಭಾಗ ಆಮ್ಲಜನಕ ಇದೆ ಇವು ಎರೆಡರ ಮದ್ಯೆ ಮಿಂಚು ಬಂದರೆ ಅದು ನೈಟ್ರೇಟ್ ಆಮ್ಲವಾಗಿ ಬದಲಾಗುತ್ತದೆ ಆ ಆಮ್ಲ ಮಳೆ ನೀರಿನಲ್ಲಿ ಬೆರೆತರೆ ಅವುಗಳ ನಡುವೆ ರಾಸಾಯನಿಕ ಕ್ರಿಯೆ ನೆಡೆದು ಆರ್ಗ್ಯಾನಿಕ್ ನೈಟ್ರೋಜನ್ (ಸಾವಯವ ಸಾರಜನಕ) ಅಂದರೆ ನಾವು ಅಂಗಡಿಗಳಿಂದ ತರುವ ಯೂರಿಯಾ ಗೊಬ್ಬರ ಮಳೆ ನೀರಿನಲ್ಲಿ ಬೆರೆತು ಭೂಮಿಗೆ ಒದಗುತ್ತದೆ .

ಯಾರ ಭೂಮಿಯಲ್ಲಿ ಸಾವಯವ ಇಂಗಾಲ ಇದೆಯೋ ಅಥವಾ ನೀರನ್ನು ಹಿಡಿದಿಟ್ಟುಕೊಳ್ಳುವ ಶಕ್ತಿ ಇದೆಯೋ ಅಂಥವರ ಭೂಮಿಗೆ ಮೇಲೆ ಹೇಳಿದ ಹಾಗೆ ಪ್ರತಿ ಎಕರೆಗೆ 30 ಕೆಜಿ ಯೂರಿಯಾ ದೊರಕುತ್ತದೆ.

ಹಾಗಾಗಿ ರೈತ ಮಿತ್ರರಲ್ಲಿ ಒಂದು ವಿನಂತಿ ನಮ್ಮ ಜಮೀನಿನಲ್ಲಿ ಇಂಗಾಲದ ಪ್ರಮಾಣವನ್ನು ಹೆಚ್ಚಿಸಲು ಅಥವಾ ನೀರು ಹಿಡಿದು ಇಟ್ಟುಕೊಳ್ಳುವ ಶಕ್ತಿಯನ್ನು ಹೆಚ್ಚಿಸಲು ಆದಷ್ಟು ರಾಸಾಯನಿಕ ಬಳಕೆ ಕಡಿಮೆ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

2 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

3 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

20 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

22 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

23 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

1 day ago