ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!

January 8, 2026
9:23 PM

ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ ಜಿಲ್ಲೆಯ ಮೆಲ್ಘಾಟ್ ತಪ್ಪಲಿನಲ್ಲಿರುವ ಎಕ್ಲಾನ್ ಪುರ ಗ್ರಾಮದ ಪ್ರೋ. ಡಾ. ಏಕನಾಥ್ ತಟ್ಟೆ ಒಬ್ಬರಾಗಿದ್ದರೆ. ಇವರು ಪರತ್ ವಾಡಾದ ಕಾಲೇಜಿನಲ್ಲಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾಗಿದ್ದು ತಮ್ಮ ಇಷ್ಟದ ಕೃಷಿಯಲ್ಲೂ ಸಾಧನೆ ಮಾಡಿ ಮಾದರಿ ಕೃಷಿಕರಾಗಿದ್ದಾರೆ.

ಪರತ್ ವಾಡಾದ ಭಗವಂತರಾವ್ ಶಿವಾಜಿ ಪಾಟೀಲ್ ಕಾಲೇಜಿನಲ್ಲಿ ಪ್ರೋ. ಡಾ. ಏಕನಾಥ್ ತಟ್ಟೆ. ಒಂದು ಎಕರೆ ಕೃಷಿಯಲ್ಲಿ ನಂಬಿಕೆ ಹೊಂದಿ, ಅದನ್ನೇ ಅಳವಡಿಸಿಕೊಂಡಿದ್ದಾರೆ.  ಮಹಿಳಾ ರೈತ ಬೆಂಬಲದೊಂದಿಗೆ ಹಸನಾದ ಬದನೆ ಫಸಲು ಬೆಳೆದಿರುವ ಅವರು, ಪ್ರತಿ ವಾರ ತಮ್ಮ ಹೊಲದಿಂದ 60 ಕ್ವಿಂಟಲ್ ಬದನೆಯನ್ನು ಅಮರಾವಿ ಮಾರುಕಟ್ಟೆಗೆ ಕಳುಸುತ್ತಾರೆ. ಕಳೆದ ಸೆಪ್ಟೆಂಬರ್ ನಲ್ಲಿ ಖಾಸಗಿ ಕಂಪೆನಿಂದ ಪಡೆದ ಬೀಜಗಳನ್ನು ಬಳಸಿಕೊಂಡು ಮುಳ್ಳು ಬದನೆ ಹಾಗೂ ಸ್ಥಳೀಯ ವಿಧದ ಬದನೆ ಬೆಳೆದಿದ್ದಾರೆ. ಇದರ ಜೊತೆಗೆ ಪೌಷ್ಠಿಕಾಂಶಯುಕ್ತ, ಸಾಂಪ್ರದಾಯಿಕ ಧಾನ್ಯವಾದ ಖಪ್ಲಿ ಗೋಧಿಯನ್ನೂ ಕೂಡಾ ಬೆಳೆಸಿದ್ದಾರೆ.

ಈ ಕೃಷಿಯಲ್ಲಿ ಕಠಿಣ ಕೆಲಸಗಳಿವೆ. ಆದರೂ ಪರವಾಗಿಲ್ಲ. ನಿತ್ಯ ಎರಡು ಗಂಟೆಗಳ ಕಾಲ ಹೊಲದಲ್ಲಿ ಕೆಲಸ ಮಾಡುತ್ತೇನೆ ಏಕೆಂದರೆ ವೈಜ್ಞಾನಿಕ ಕೃಷಿಯು ಹಸಿವನ್ನು ಮಾತ್ರವಲ್ಲ ಲಾಭವನ್ನು ತರುತ್ತದೆ ಎಂದು ಏಕನಾಥ್ ಅವರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ
ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror