Advertisement
ಸುದ್ದಿಗಳು

ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!

Share

ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ ಜಿಲ್ಲೆಯ ಮೆಲ್ಘಾಟ್ ತಪ್ಪಲಿನಲ್ಲಿರುವ ಎಕ್ಲಾನ್ ಪುರ ಗ್ರಾಮದ ಪ್ರೋ. ಡಾ. ಏಕನಾಥ್ ತಟ್ಟೆ ಒಬ್ಬರಾಗಿದ್ದರೆ. ಇವರು ಪರತ್ ವಾಡಾದ ಕಾಲೇಜಿನಲ್ಲಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾಗಿದ್ದು ತಮ್ಮ ಇಷ್ಟದ ಕೃಷಿಯಲ್ಲೂ ಸಾಧನೆ ಮಾಡಿ ಮಾದರಿ ಕೃಷಿಕರಾಗಿದ್ದಾರೆ.

ಪರತ್ ವಾಡಾದ ಭಗವಂತರಾವ್ ಶಿವಾಜಿ ಪಾಟೀಲ್ ಕಾಲೇಜಿನಲ್ಲಿ ಪ್ರೋ. ಡಾ. ಏಕನಾಥ್ ತಟ್ಟೆ. ಒಂದು ಎಕರೆ ಕೃಷಿಯಲ್ಲಿ ನಂಬಿಕೆ ಹೊಂದಿ, ಅದನ್ನೇ ಅಳವಡಿಸಿಕೊಂಡಿದ್ದಾರೆ.  ಮಹಿಳಾ ರೈತ ಬೆಂಬಲದೊಂದಿಗೆ ಹಸನಾದ ಬದನೆ ಫಸಲು ಬೆಳೆದಿರುವ ಅವರು, ಪ್ರತಿ ವಾರ ತಮ್ಮ ಹೊಲದಿಂದ 60 ಕ್ವಿಂಟಲ್ ಬದನೆಯನ್ನು ಅಮರಾವಿ ಮಾರುಕಟ್ಟೆಗೆ ಕಳುಸುತ್ತಾರೆ. ಕಳೆದ ಸೆಪ್ಟೆಂಬರ್ ನಲ್ಲಿ ಖಾಸಗಿ ಕಂಪೆನಿಂದ ಪಡೆದ ಬೀಜಗಳನ್ನು ಬಳಸಿಕೊಂಡು ಮುಳ್ಳು ಬದನೆ ಹಾಗೂ ಸ್ಥಳೀಯ ವಿಧದ ಬದನೆ ಬೆಳೆದಿದ್ದಾರೆ. ಇದರ ಜೊತೆಗೆ ಪೌಷ್ಠಿಕಾಂಶಯುಕ್ತ, ಸಾಂಪ್ರದಾಯಿಕ ಧಾನ್ಯವಾದ ಖಪ್ಲಿ ಗೋಧಿಯನ್ನೂ ಕೂಡಾ ಬೆಳೆಸಿದ್ದಾರೆ.

ಈ ಕೃಷಿಯಲ್ಲಿ ಕಠಿಣ ಕೆಲಸಗಳಿವೆ. ಆದರೂ ಪರವಾಗಿಲ್ಲ. ನಿತ್ಯ ಎರಡು ಗಂಟೆಗಳ ಕಾಲ ಹೊಲದಲ್ಲಿ ಕೆಲಸ ಮಾಡುತ್ತೇನೆ ಏಕೆಂದರೆ ವೈಜ್ಞಾನಿಕ ಕೃಷಿಯು ಹಸಿವನ್ನು ಮಾತ್ರವಲ್ಲ ಲಾಭವನ್ನು ತರುತ್ತದೆ ಎಂದು ಏಕನಾಥ್ ಅವರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

2 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

2 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

2 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

2 hours ago

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ

ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…

3 hours ago

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

12 hours ago