Advertisement
ಸುದ್ದಿಗಳು

ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!

Share

ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ ಜಿಲ್ಲೆಯ ಮೆಲ್ಘಾಟ್ ತಪ್ಪಲಿನಲ್ಲಿರುವ ಎಕ್ಲಾನ್ ಪುರ ಗ್ರಾಮದ ಪ್ರೋ. ಡಾ. ಏಕನಾಥ್ ತಟ್ಟೆ ಒಬ್ಬರಾಗಿದ್ದರೆ. ಇವರು ಪರತ್ ವಾಡಾದ ಕಾಲೇಜಿನಲ್ಲಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾಗಿದ್ದು ತಮ್ಮ ಇಷ್ಟದ ಕೃಷಿಯಲ್ಲೂ ಸಾಧನೆ ಮಾಡಿ ಮಾದರಿ ಕೃಷಿಕರಾಗಿದ್ದಾರೆ.

Advertisement

ಪರತ್ ವಾಡಾದ ಭಗವಂತರಾವ್ ಶಿವಾಜಿ ಪಾಟೀಲ್ ಕಾಲೇಜಿನಲ್ಲಿ ಪ್ರೋ. ಡಾ. ಏಕನಾಥ್ ತಟ್ಟೆ. ಒಂದು ಎಕರೆ ಕೃಷಿಯಲ್ಲಿ ನಂಬಿಕೆ ಹೊಂದಿ, ಅದನ್ನೇ ಅಳವಡಿಸಿಕೊಂಡಿದ್ದಾರೆ.  ಮಹಿಳಾ ರೈತ ಬೆಂಬಲದೊಂದಿಗೆ ಹಸನಾದ ಬದನೆ ಫಸಲು ಬೆಳೆದಿರುವ ಅವರು, ಪ್ರತಿ ವಾರ ತಮ್ಮ ಹೊಲದಿಂದ 60 ಕ್ವಿಂಟಲ್ ಬದನೆಯನ್ನು ಅಮರಾವಿ ಮಾರುಕಟ್ಟೆಗೆ ಕಳುಸುತ್ತಾರೆ. ಕಳೆದ ಸೆಪ್ಟೆಂಬರ್ ನಲ್ಲಿ ಖಾಸಗಿ ಕಂಪೆನಿಂದ ಪಡೆದ ಬೀಜಗಳನ್ನು ಬಳಸಿಕೊಂಡು ಮುಳ್ಳು ಬದನೆ ಹಾಗೂ ಸ್ಥಳೀಯ ವಿಧದ ಬದನೆ ಬೆಳೆದಿದ್ದಾರೆ. ಇದರ ಜೊತೆಗೆ ಪೌಷ್ಠಿಕಾಂಶಯುಕ್ತ, ಸಾಂಪ್ರದಾಯಿಕ ಧಾನ್ಯವಾದ ಖಪ್ಲಿ ಗೋಧಿಯನ್ನೂ ಕೂಡಾ ಬೆಳೆಸಿದ್ದಾರೆ.

ಈ ಕೃಷಿಯಲ್ಲಿ ಕಠಿಣ ಕೆಲಸಗಳಿವೆ. ಆದರೂ ಪರವಾಗಿಲ್ಲ. ನಿತ್ಯ ಎರಡು ಗಂಟೆಗಳ ಕಾಲ ಹೊಲದಲ್ಲಿ ಕೆಲಸ ಮಾಡುತ್ತೇನೆ ಏಕೆಂದರೆ ವೈಜ್ಞಾನಿಕ ಕೃಷಿಯು ಹಸಿವನ್ನು ಮಾತ್ರವಲ್ಲ ಲಾಭವನ್ನು ತರುತ್ತದೆ ಎಂದು ಏಕನಾಥ್ ಅವರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

12 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

19 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

20 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

20 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

20 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

1 day ago