Advertisement
ಸುದ್ದಿಗಳು

ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!

Share

ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ ಜಿಲ್ಲೆಯ ಮೆಲ್ಘಾಟ್ ತಪ್ಪಲಿನಲ್ಲಿರುವ ಎಕ್ಲಾನ್ ಪುರ ಗ್ರಾಮದ ಪ್ರೋ. ಡಾ. ಏಕನಾಥ್ ತಟ್ಟೆ ಒಬ್ಬರಾಗಿದ್ದರೆ. ಇವರು ಪರತ್ ವಾಡಾದ ಕಾಲೇಜಿನಲ್ಲಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾಗಿದ್ದು ತಮ್ಮ ಇಷ್ಟದ ಕೃಷಿಯಲ್ಲೂ ಸಾಧನೆ ಮಾಡಿ ಮಾದರಿ ಕೃಷಿಕರಾಗಿದ್ದಾರೆ.

ಪರತ್ ವಾಡಾದ ಭಗವಂತರಾವ್ ಶಿವಾಜಿ ಪಾಟೀಲ್ ಕಾಲೇಜಿನಲ್ಲಿ ಪ್ರೋ. ಡಾ. ಏಕನಾಥ್ ತಟ್ಟೆ. ಒಂದು ಎಕರೆ ಕೃಷಿಯಲ್ಲಿ ನಂಬಿಕೆ ಹೊಂದಿ, ಅದನ್ನೇ ಅಳವಡಿಸಿಕೊಂಡಿದ್ದಾರೆ.  ಮಹಿಳಾ ರೈತ ಬೆಂಬಲದೊಂದಿಗೆ ಹಸನಾದ ಬದನೆ ಫಸಲು ಬೆಳೆದಿರುವ ಅವರು, ಪ್ರತಿ ವಾರ ತಮ್ಮ ಹೊಲದಿಂದ 60 ಕ್ವಿಂಟಲ್ ಬದನೆಯನ್ನು ಅಮರಾವಿ ಮಾರುಕಟ್ಟೆಗೆ ಕಳುಸುತ್ತಾರೆ. ಕಳೆದ ಸೆಪ್ಟೆಂಬರ್ ನಲ್ಲಿ ಖಾಸಗಿ ಕಂಪೆನಿಂದ ಪಡೆದ ಬೀಜಗಳನ್ನು ಬಳಸಿಕೊಂಡು ಮುಳ್ಳು ಬದನೆ ಹಾಗೂ ಸ್ಥಳೀಯ ವಿಧದ ಬದನೆ ಬೆಳೆದಿದ್ದಾರೆ. ಇದರ ಜೊತೆಗೆ ಪೌಷ್ಠಿಕಾಂಶಯುಕ್ತ, ಸಾಂಪ್ರದಾಯಿಕ ಧಾನ್ಯವಾದ ಖಪ್ಲಿ ಗೋಧಿಯನ್ನೂ ಕೂಡಾ ಬೆಳೆಸಿದ್ದಾರೆ.

ಈ ಕೃಷಿಯಲ್ಲಿ ಕಠಿಣ ಕೆಲಸಗಳಿವೆ. ಆದರೂ ಪರವಾಗಿಲ್ಲ. ನಿತ್ಯ ಎರಡು ಗಂಟೆಗಳ ಕಾಲ ಹೊಲದಲ್ಲಿ ಕೆಲಸ ಮಾಡುತ್ತೇನೆ ಏಕೆಂದರೆ ವೈಜ್ಞಾನಿಕ ಕೃಷಿಯು ಹಸಿವನ್ನು ಮಾತ್ರವಲ್ಲ ಲಾಭವನ್ನು ತರುತ್ತದೆ ಎಂದು ಏಕನಾಥ್ ಅವರು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

15 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

20 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

20 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago