Advertisement
ಸುದ್ದಿಗಳು

ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!

Share

ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ ಜಿಲ್ಲೆಯ ಮೆಲ್ಘಾಟ್ ತಪ್ಪಲಿನಲ್ಲಿರುವ ಎಕ್ಲಾನ್ ಪುರ ಗ್ರಾಮದ ಪ್ರೋ. ಡಾ. ಏಕನಾಥ್ ತಟ್ಟೆ ಒಬ್ಬರಾಗಿದ್ದರೆ. ಇವರು ಪರತ್ ವಾಡಾದ ಕಾಲೇಜಿನಲ್ಲಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾಗಿದ್ದು ತಮ್ಮ ಇಷ್ಟದ ಕೃಷಿಯಲ್ಲೂ ಸಾಧನೆ ಮಾಡಿ ಮಾದರಿ ಕೃಷಿಕರಾಗಿದ್ದಾರೆ.

ಪರತ್ ವಾಡಾದ ಭಗವಂತರಾವ್ ಶಿವಾಜಿ ಪಾಟೀಲ್ ಕಾಲೇಜಿನಲ್ಲಿ ಪ್ರೋ. ಡಾ. ಏಕನಾಥ್ ತಟ್ಟೆ. ಒಂದು ಎಕರೆ ಕೃಷಿಯಲ್ಲಿ ನಂಬಿಕೆ ಹೊಂದಿ, ಅದನ್ನೇ ಅಳವಡಿಸಿಕೊಂಡಿದ್ದಾರೆ.  ಮಹಿಳಾ ರೈತ ಬೆಂಬಲದೊಂದಿಗೆ ಹಸನಾದ ಬದನೆ ಫಸಲು ಬೆಳೆದಿರುವ ಅವರು, ಪ್ರತಿ ವಾರ ತಮ್ಮ ಹೊಲದಿಂದ 60 ಕ್ವಿಂಟಲ್ ಬದನೆಯನ್ನು ಅಮರಾವಿ ಮಾರುಕಟ್ಟೆಗೆ ಕಳುಸುತ್ತಾರೆ. ಕಳೆದ ಸೆಪ್ಟೆಂಬರ್ ನಲ್ಲಿ ಖಾಸಗಿ ಕಂಪೆನಿಂದ ಪಡೆದ ಬೀಜಗಳನ್ನು ಬಳಸಿಕೊಂಡು ಮುಳ್ಳು ಬದನೆ ಹಾಗೂ ಸ್ಥಳೀಯ ವಿಧದ ಬದನೆ ಬೆಳೆದಿದ್ದಾರೆ. ಇದರ ಜೊತೆಗೆ ಪೌಷ್ಠಿಕಾಂಶಯುಕ್ತ, ಸಾಂಪ್ರದಾಯಿಕ ಧಾನ್ಯವಾದ ಖಪ್ಲಿ ಗೋಧಿಯನ್ನೂ ಕೂಡಾ ಬೆಳೆಸಿದ್ದಾರೆ.

ಈ ಕೃಷಿಯಲ್ಲಿ ಕಠಿಣ ಕೆಲಸಗಳಿವೆ. ಆದರೂ ಪರವಾಗಿಲ್ಲ. ನಿತ್ಯ ಎರಡು ಗಂಟೆಗಳ ಕಾಲ ಹೊಲದಲ್ಲಿ ಕೆಲಸ ಮಾಡುತ್ತೇನೆ ಏಕೆಂದರೆ ವೈಜ್ಞಾನಿಕ ಕೃಷಿಯು ಹಸಿವನ್ನು ಮಾತ್ರವಲ್ಲ ಲಾಭವನ್ನು ತರುತ್ತದೆ ಎಂದು ಏಕನಾಥ್ ಅವರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

15 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

15 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago