ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ ಜಿಲ್ಲೆಯ ಮೆಲ್ಘಾಟ್ ತಪ್ಪಲಿನಲ್ಲಿರುವ ಎಕ್ಲಾನ್ ಪುರ ಗ್ರಾಮದ ಪ್ರೋ. ಡಾ. ಏಕನಾಥ್ ತಟ್ಟೆ ಒಬ್ಬರಾಗಿದ್ದರೆ. ಇವರು ಪರತ್ ವಾಡಾದ ಕಾಲೇಜಿನಲ್ಲಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾಗಿದ್ದು ತಮ್ಮ ಇಷ್ಟದ ಕೃಷಿಯಲ್ಲೂ ಸಾಧನೆ ಮಾಡಿ ಮಾದರಿ ಕೃಷಿಕರಾಗಿದ್ದಾರೆ.
ಪರತ್ ವಾಡಾದ ಭಗವಂತರಾವ್ ಶಿವಾಜಿ ಪಾಟೀಲ್ ಕಾಲೇಜಿನಲ್ಲಿ ಪ್ರೋ. ಡಾ. ಏಕನಾಥ್ ತಟ್ಟೆ. ಒಂದು ಎಕರೆ ಕೃಷಿಯಲ್ಲಿ ನಂಬಿಕೆ ಹೊಂದಿ, ಅದನ್ನೇ ಅಳವಡಿಸಿಕೊಂಡಿದ್ದಾರೆ. ಮಹಿಳಾ ರೈತ ಬೆಂಬಲದೊಂದಿಗೆ ಹಸನಾದ ಬದನೆ ಫಸಲು ಬೆಳೆದಿರುವ ಅವರು, ಪ್ರತಿ ವಾರ ತಮ್ಮ ಹೊಲದಿಂದ 60 ಕ್ವಿಂಟಲ್ ಬದನೆಯನ್ನು ಅಮರಾವಿ ಮಾರುಕಟ್ಟೆಗೆ ಕಳುಸುತ್ತಾರೆ. ಕಳೆದ ಸೆಪ್ಟೆಂಬರ್ ನಲ್ಲಿ ಖಾಸಗಿ ಕಂಪೆನಿಂದ ಪಡೆದ ಬೀಜಗಳನ್ನು ಬಳಸಿಕೊಂಡು ಮುಳ್ಳು ಬದನೆ ಹಾಗೂ ಸ್ಥಳೀಯ ವಿಧದ ಬದನೆ ಬೆಳೆದಿದ್ದಾರೆ. ಇದರ ಜೊತೆಗೆ ಪೌಷ್ಠಿಕಾಂಶಯುಕ್ತ, ಸಾಂಪ್ರದಾಯಿಕ ಧಾನ್ಯವಾದ ಖಪ್ಲಿ ಗೋಧಿಯನ್ನೂ ಕೂಡಾ ಬೆಳೆಸಿದ್ದಾರೆ.
ಈ ಕೃಷಿಯಲ್ಲಿ ಕಠಿಣ ಕೆಲಸಗಳಿವೆ. ಆದರೂ ಪರವಾಗಿಲ್ಲ. ನಿತ್ಯ ಎರಡು ಗಂಟೆಗಳ ಕಾಲ ಹೊಲದಲ್ಲಿ ಕೆಲಸ ಮಾಡುತ್ತೇನೆ ಏಕೆಂದರೆ ವೈಜ್ಞಾನಿಕ ಕೃಷಿಯು ಹಸಿವನ್ನು ಮಾತ್ರವಲ್ಲ ಲಾಭವನ್ನು ತರುತ್ತದೆ ಎಂದು ಏಕನಾಥ್ ಅವರು ಹೇಳಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…