Advertisement
ಸುದ್ದಿಗಳು

ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!

Share

ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ ಜಿಲ್ಲೆಯ ಮೆಲ್ಘಾಟ್ ತಪ್ಪಲಿನಲ್ಲಿರುವ ಎಕ್ಲಾನ್ ಪುರ ಗ್ರಾಮದ ಪ್ರೋ. ಡಾ. ಏಕನಾಥ್ ತಟ್ಟೆ ಒಬ್ಬರಾಗಿದ್ದರೆ. ಇವರು ಪರತ್ ವಾಡಾದ ಕಾಲೇಜಿನಲ್ಲಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾಗಿದ್ದು ತಮ್ಮ ಇಷ್ಟದ ಕೃಷಿಯಲ್ಲೂ ಸಾಧನೆ ಮಾಡಿ ಮಾದರಿ ಕೃಷಿಕರಾಗಿದ್ದಾರೆ.

ಪರತ್ ವಾಡಾದ ಭಗವಂತರಾವ್ ಶಿವಾಜಿ ಪಾಟೀಲ್ ಕಾಲೇಜಿನಲ್ಲಿ ಪ್ರೋ. ಡಾ. ಏಕನಾಥ್ ತಟ್ಟೆ. ಒಂದು ಎಕರೆ ಕೃಷಿಯಲ್ಲಿ ನಂಬಿಕೆ ಹೊಂದಿ, ಅದನ್ನೇ ಅಳವಡಿಸಿಕೊಂಡಿದ್ದಾರೆ.  ಮಹಿಳಾ ರೈತ ಬೆಂಬಲದೊಂದಿಗೆ ಹಸನಾದ ಬದನೆ ಫಸಲು ಬೆಳೆದಿರುವ ಅವರು, ಪ್ರತಿ ವಾರ ತಮ್ಮ ಹೊಲದಿಂದ 60 ಕ್ವಿಂಟಲ್ ಬದನೆಯನ್ನು ಅಮರಾವಿ ಮಾರುಕಟ್ಟೆಗೆ ಕಳುಸುತ್ತಾರೆ. ಕಳೆದ ಸೆಪ್ಟೆಂಬರ್ ನಲ್ಲಿ ಖಾಸಗಿ ಕಂಪೆನಿಂದ ಪಡೆದ ಬೀಜಗಳನ್ನು ಬಳಸಿಕೊಂಡು ಮುಳ್ಳು ಬದನೆ ಹಾಗೂ ಸ್ಥಳೀಯ ವಿಧದ ಬದನೆ ಬೆಳೆದಿದ್ದಾರೆ. ಇದರ ಜೊತೆಗೆ ಪೌಷ್ಠಿಕಾಂಶಯುಕ್ತ, ಸಾಂಪ್ರದಾಯಿಕ ಧಾನ್ಯವಾದ ಖಪ್ಲಿ ಗೋಧಿಯನ್ನೂ ಕೂಡಾ ಬೆಳೆಸಿದ್ದಾರೆ.

ಈ ಕೃಷಿಯಲ್ಲಿ ಕಠಿಣ ಕೆಲಸಗಳಿವೆ. ಆದರೂ ಪರವಾಗಿಲ್ಲ. ನಿತ್ಯ ಎರಡು ಗಂಟೆಗಳ ಕಾಲ ಹೊಲದಲ್ಲಿ ಕೆಲಸ ಮಾಡುತ್ತೇನೆ ಏಕೆಂದರೆ ವೈಜ್ಞಾನಿಕ ಕೃಷಿಯು ಹಸಿವನ್ನು ಮಾತ್ರವಲ್ಲ ಲಾಭವನ್ನು ತರುತ್ತದೆ ಎಂದು ಏಕನಾಥ್ ಅವರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

19 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

20 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago