MIRROR FOCUS

ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಪರಿಸರ ಸಚಿವ ಈಶ್ವರ್ ಖಂಡ್ರೆ ಮನವಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು ಹಿರಿಯ ನಾಗರಿಕರು ಮತ್ತು ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೆ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಮನವಿ ಮಾಡಿದ್ದಾರೆ. 

Advertisement

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪರಿಸರಕ್ಕೆ ಹಾನಿ ಮಾಡುವ ಪಟಾಕಿಗಳಿಂದ ದೂರ ಇರುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು. ಜೊತೆಗೆ ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸೆದಂತೆಯೂ ಸಲಹೆ ನೀಡಿದ್ದಾರೆ. ರಾತ್ರಿ 8 ಗಂಟೆಯಿಂದ 10 ಗಂಟೆಯ ತನಕ ಮಾತ್ರ ಹಸಿರು ಪಟಾಕಿ ಬಳಸಲು ಅವಕಾಶ ಮಾಡಿಕೊಡಲಾಗಿದೆ. ಸಾರ್ವಜನಿಕರು ನಿಯಮಗಳನ್ನು ಚಾಚು ತಪ್ಪದೇ ಪಾಲಿಸಬೇಕು ಎಂದು ಸೂಚಿಸಿದ್ದಾರೆ.  ಸಂಘ-ಸಂಸ್ಥೆಗಳು, ಶಿಕ್ಷಕರು, ಬೋಧಕರು, ಉಪನ್ಯಾಸಕರು, ಪರಿಸರ ಪ್ರೇಮಿಗಳು, ಜನಪ್ರತಿನಿಧಿಗಳು ಜನರಲ್ಲಿ ಪಟಾಕಿಯ ದುಷ್ಪರಿಣಾಮಗಳ ಕುರಿತು ಅದರಲ್ಲೂ ಮಕ್ಕಳಲ್ಲಿ ಪಟಾಕಿ ತ್ಯಜಿಸುವಂತೆ ಜಾಗೃತಿ ಮೂಡಿಸಬೇಕು. ಪಟಾಕಿಗಳನ್ನು ತ್ಯಜಿಸಿ ದೀಪದಿಂದ ದೀಪ ಹಚ್ಚಿ ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ ಎಂದು ಅವರು ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-07-2025 | ನಾಳೆಯಿಂದ ಮಳೆ ಕಡಿಮೆ ನಿರೀಕ್ಷೆ | ಹಲವು ದಿನಗಳ ಬಳಿಕ ರೈತರಿಗೆ ಆಶಾದಾಯಕ ಹವಾಮಾನ |

ಆಂದ್ರಾ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮುಂದಿನ ಪರಿಣಾಮ…

37 minutes ago

ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ

ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ  ಉತ್ತರ ಕರ್ನಾಟಕ ಹಾಗೂ  ದಕ್ಷಿಣ ಕರ್ನಾಟಕದಲ್ಲಿ …

6 hours ago

ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ

ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…

6 hours ago

ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ

ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ  ಕೇಂದ್ರ ಸರ್ಕಾರದ  ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …

7 hours ago

ಆರೋಗ್ಯದಲ್ಲಿ ಈ ರಾಶಿಯವರಿಗೆ ಆಹಾರದ ಕ್ರಮದಿಂದ ಲಾಭ

ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…

7 hours ago

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ | ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…

14 hours ago