Advertisement
MIRROR FOCUS

ಪರಿಸರವಾದಿ ಶಿವಾನಂದ ಕಳವೆಯವರ ಕಾಳಜಿ | ಅವರ ಫೇಸ್‌ಬುಕ್‌ನ ಒಂದು ಪೋಸ್ಟ್‌ನಿಂದಾಗಿ ತಪ್ಪಿತು 3500 ಮರಗಳ ಮಾರಣ ಹೋಮ..!

Share

ಶಿವಾನಂದ ಕಳವೆ(Shivananda Kalave), ಪತ್ರಕರ್ತ(Journalist), ಬರಹಗಾರ(Writer), ಕೃಷಿಕ(Agriculturist) ಅನ್ನುವುದಕ್ಕಿಂತಲೂ ಪರಿಸರವಾದಿ(Environmentalist) ಹೆಚ್ಚು ಸೂಕ್ತ. ಅನೇಕ ವರ್ಷಗಳಿಂದ ಪರಿಸರದ ಉಳಿವಿಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡವರು. ಸದಾ ಪ್ರಕೃತಿಯ ಮಡಿಲಲ್ಲೇ ತಮ್ಮ ಕಾಲವನ್ನು ಕಳೆಯುವವರು ಕಳವೆಯವರು. ಉತ್ತರ ಕನ್ನಡ ಜಿಲ್ಲೆಯ(Uttara kannada) ಯಲ್ಲಾಪುರ, ಶಿರಸಿ ಸೇರಿದಂತೆ ಅಲ್ಲಿನ ಅನೇಕ ತಾಲೂಕುಗಳಲ್ಲಿ ಪರಿಸರ ಉಳಿಸುವ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳ(Social media) ಮೂಲಕ ಪರಸರದ ಬಗ್ಗೆಗಿನ ಅನೇಕ ಲೇಖನಗಳನ್ನು ಬರೆದು, ವಿಡೀಯೋಗಳನ್ನು ಮಾಡಿ ಪರಿಸರ ಉಳಿಸಲು ತಮ್ಮಿಂದ ಕೈಲಾಗುವ ಪ್ರಯತ್ನ ಮಾಡುತ್ತಾರೆ. ಈಗ ಒಂದೇ ಒಂದು ಅವರ ಫೇಸ್‌ಬುಕ್ ಪೋಸ್ಟ್ ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಿ ಹೋಗಬಹುದಾಗಿದ್ದ 3500 ಮರಗಳ ಮಾರಣ ಹೋಮ‌ ತಪ್ಪಿಸಿದೆ. ನಿಜವಾಗಿಯೂ ಒಂದು ಕುತೂಹಲ. 

Advertisement
Advertisement

ಶಿವಾನಂದ ಕಳವೆಯವರಿಗೆ ಅವರ ಪರಿಚಯದವರೊಬ್ಬರು ಕೈಗಾ-ಬಾರೆ ರಸ್ತೆಯಲ್ಲಿ ಹಾಕಿದ್ದ ಒಂದು ಬೋರ್ಡ್‌ನ ಫೋಟೋ ಕಳಿಸಿದ್ದರು. ಬೋರ್ಡ್‌ ಪ್ರಕಾರ ಆ ವ್ಯಾಪ್ತಿಯಲ್ಲಿ 10.500 ಕಿಲೋಮೀಟರ್‌ನಷ್ಟು ರಸ್ತೆ ಅಗಲೀಕರಣಕ್ಕಾಗಿ ಮರ ಕಡಿಯುವ ಯೋಜನೆಯನ್ನು ಅರಣ್ಯ ಇಲಾಖೆ ಹಮ್ಮಿಕೊಂಡಿತ್ತು. ಕಳಚೆ, ಬಾರೆ, ಮಲವಳ್ಳಿ ಸೇರಿದಂತೆ ಹಲವು ಹಳ್ಳಿಗಳು ಭೂಕುಸಿತಕ್ಕೆ ಒಳಪಡುವ ಪ್ರದೇಶಗಳು, ತುಂಬಾ ಸೂಕ್ಷ್ಮ ಪ್ರದೇಶವಾದ ಇಲ್ಲಿ ಮರ ಕಡಿಯುವುದು ಅವೈಜ್ಞಾನಿಕ. ಅಲ್ಲದೇ ಮಳೆಗಾಲದಲ್ಲಿ ಮರ ಕಡೆಯಲು ಸ್ವತಃ ಸರ್ಕಾರದ ನಿಯಮಗಳೇ ಅವಕಾಶ ಕೊಡುತ್ತಿರಲಿಲ್ಲ.

Advertisement

 

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ| 2.06.2024 | ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆ | ಜು.4 ರಿಂದ ಉತ್ತಮ ಮಳೆ ಮುನ್ಸೂಚನೆ

30.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಒನಕೆ ಎಂಬ ಉಕ್ಕಿನ ಆಯುಧ…!!! ಬಲು ಅಪರೂಪದ ಒಂದು ಮಾಹಿತಿ

ಒನಕೆ(Onake) ಎಂದಾಕ್ಷಣಾ ನೆನಪಾಗುವುದು ಚಿತ್ರದುರ್ಗದ ಉಕ್ಕಿನ ಕೋಟೆಯ(Chitradurga Fort) 'ಒನಕೆ ಓಬವ್ವ"(Onake Obavva).…

1 day ago

ಜೈವಿಕವಾಗಿ ವಿಘಟನೆಯಾಗುವ ಕ್ಯಾರಿಬ್ಯಾಗ್​ ಬಳಸಿ | ಸಸ್ಯಜನ್ಯ ಕೈಚೀಲಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ತುರ್ತು ಕ್ರಮ | ಸಚಿವ ಈಶ್ವರ್ ಖಂಡ್ರೆ

ಪ್ರಕೃತಿಗೆ(Nature) ಬಹಳ ತ್ರಾಸದಾಯಕವಾದದ್ದು ಈಗ ಪ್ಲಾಸ್ಟಿಕ್‌ ನ(Plastic) ಹಾವಳಿ. ಎಲ್ಲಿ ನೋಡಿದರಲ್ಲಿ ಪ್ಲಾಸ್ಟಿಕ್‌…

1 day ago

ಮೈಸೂರು ಅರಮನೆ ಸಮೀಪ ಪಾರಿವಾಳಗಳಿಗೆ ಆಹಾರ ಹಾಕದಿರಿ….! | ಬೀಳಲಿದೆ ದಂಡ : ತಜ್ಞರು, ಪಕ್ಷಿಪ್ರೇಮಿಗಳಅಭಿಪ್ರಾಯ ಏನು?

ಒಮ್ಮೊಮ್ಮೆ ನಾವು ಪ್ರಾಣಿ ಪಕ್ಷಿಗಳಿಗೆ(Animal-Birds) ತೋರಿಸುವ ಅತಿಯಾದ ಕಾಳಜಿ, ಪ್ರೀತಿ ಕೆಲವು ತೊಂದರೆಗಳಿಗೆ…

1 day ago

ಟಿ-20 ವಿಶ್ವಕಪ್ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ | ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ-ಭಾರತ ಹಣಾಹಣಿ

ಇಂದು ಎಲ್ಲರ ಚಿತ್ತ ಚುಟುಕ ಮಾದರಿಯ ಕ್ರಿಕೆಟ್ ವಿಶ್ವಕಪ್ ಫೈನಲ್ (T20 World…

1 day ago

ಎಂಆರ್‌ಪಿ ಬೆಲೆಗಿಂತ ಹೆಚ್ಚಿನ ಬೆಲೆಗೆ ಹಾಲು ಮಾರಾಟ…! | ಗ್ರಾಹಕರು ದೂರು ನೀಡಿದ್ರೆ ಲೈಸನ್ಸ್ ರದ್ದು?

ಇತ್ತೀಚೆಗೆ ರಾಜ್ಯದಲ್ಲಿ ನಂದಿನಿ ಹಾಲಿನ(Nandini Milk) ಬೆಲೆ ಜಾಸ್ತಿಯಾಗಿದ್ದು(Price hike) ಗ್ರಾಹಕರನ್ನು(Customer) ಕಂಗೆಡಿಸಿದೆ.…

1 day ago