MIRROR FOCUS

ಪರಿಸರವಾದಿ ಶಿವಾನಂದ ಕಳವೆಯವರ ಕಾಳಜಿ | ಅವರ ಫೇಸ್‌ಬುಕ್‌ನ ಒಂದು ಪೋಸ್ಟ್‌ನಿಂದಾಗಿ ತಪ್ಪಿತು 3500 ಮರಗಳ ಮಾರಣ ಹೋಮ..!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಶಿವಾನಂದ ಕಳವೆ(Shivananda Kalave), ಪತ್ರಕರ್ತ(Journalist), ಬರಹಗಾರ(Writer), ಕೃಷಿಕ(Agriculturist) ಅನ್ನುವುದಕ್ಕಿಂತಲೂ ಪರಿಸರವಾದಿ(Environmentalist) ಹೆಚ್ಚು ಸೂಕ್ತ. ಅನೇಕ ವರ್ಷಗಳಿಂದ ಪರಿಸರದ ಉಳಿವಿಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡವರು. ಸದಾ ಪ್ರಕೃತಿಯ ಮಡಿಲಲ್ಲೇ ತಮ್ಮ ಕಾಲವನ್ನು ಕಳೆಯುವವರು ಕಳವೆಯವರು. ಉತ್ತರ ಕನ್ನಡ ಜಿಲ್ಲೆಯ(Uttara kannada) ಯಲ್ಲಾಪುರ, ಶಿರಸಿ ಸೇರಿದಂತೆ ಅಲ್ಲಿನ ಅನೇಕ ತಾಲೂಕುಗಳಲ್ಲಿ ಪರಿಸರ ಉಳಿಸುವ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳ(Social media) ಮೂಲಕ ಪರಸರದ ಬಗ್ಗೆಗಿನ ಅನೇಕ ಲೇಖನಗಳನ್ನು ಬರೆದು, ವಿಡೀಯೋಗಳನ್ನು ಮಾಡಿ ಪರಿಸರ ಉಳಿಸಲು ತಮ್ಮಿಂದ ಕೈಲಾಗುವ ಪ್ರಯತ್ನ ಮಾಡುತ್ತಾರೆ. ಈಗ ಒಂದೇ ಒಂದು ಅವರ ಫೇಸ್‌ಬುಕ್ ಪೋಸ್ಟ್ ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಿ ಹೋಗಬಹುದಾಗಿದ್ದ 3500 ಮರಗಳ ಮಾರಣ ಹೋಮ‌ ತಪ್ಪಿಸಿದೆ. ನಿಜವಾಗಿಯೂ ಒಂದು ಕುತೂಹಲ. 

Advertisement

ಶಿವಾನಂದ ಕಳವೆಯವರಿಗೆ ಅವರ ಪರಿಚಯದವರೊಬ್ಬರು ಕೈಗಾ-ಬಾರೆ ರಸ್ತೆಯಲ್ಲಿ ಹಾಕಿದ್ದ ಒಂದು ಬೋರ್ಡ್‌ನ ಫೋಟೋ ಕಳಿಸಿದ್ದರು. ಬೋರ್ಡ್‌ ಪ್ರಕಾರ ಆ ವ್ಯಾಪ್ತಿಯಲ್ಲಿ 10.500 ಕಿಲೋಮೀಟರ್‌ನಷ್ಟು ರಸ್ತೆ ಅಗಲೀಕರಣಕ್ಕಾಗಿ ಮರ ಕಡಿಯುವ ಯೋಜನೆಯನ್ನು ಅರಣ್ಯ ಇಲಾಖೆ ಹಮ್ಮಿಕೊಂಡಿತ್ತು. ಕಳಚೆ, ಬಾರೆ, ಮಲವಳ್ಳಿ ಸೇರಿದಂತೆ ಹಲವು ಹಳ್ಳಿಗಳು ಭೂಕುಸಿತಕ್ಕೆ ಒಳಪಡುವ ಪ್ರದೇಶಗಳು, ತುಂಬಾ ಸೂಕ್ಷ್ಮ ಪ್ರದೇಶವಾದ ಇಲ್ಲಿ ಮರ ಕಡಿಯುವುದು ಅವೈಜ್ಞಾನಿಕ. ಅಲ್ಲದೇ ಮಳೆಗಾಲದಲ್ಲಿ ಮರ ಕಡೆಯಲು ಸ್ವತಃ ಸರ್ಕಾರದ ನಿಯಮಗಳೇ ಅವಕಾಶ ಕೊಡುತ್ತಿರಲಿಲ್ಲ.

 

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

8 hours ago

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…

11 hours ago

ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…

11 hours ago

ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…

22 hours ago

ರಾಜ್ಯದ 6 ಜಿಲ್ಲೆಗಳಲ್ಲಿ ಶೀಥಲೀಕರಣ ಘಟಕ ನಿರ್ಮಾಣ

ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…

22 hours ago