Advertisement
MIRROR FOCUS

ಪರಿಸರವಾದಿ ಶಿವಾನಂದ ಕಳವೆಯವರ ಕಾಳಜಿ | ಅವರ ಫೇಸ್‌ಬುಕ್‌ನ ಒಂದು ಪೋಸ್ಟ್‌ನಿಂದಾಗಿ ತಪ್ಪಿತು 3500 ಮರಗಳ ಮಾರಣ ಹೋಮ..!

Share

ಶಿವಾನಂದ ಕಳವೆ(Shivananda Kalave), ಪತ್ರಕರ್ತ(Journalist), ಬರಹಗಾರ(Writer), ಕೃಷಿಕ(Agriculturist) ಅನ್ನುವುದಕ್ಕಿಂತಲೂ ಪರಿಸರವಾದಿ(Environmentalist) ಹೆಚ್ಚು ಸೂಕ್ತ. ಅನೇಕ ವರ್ಷಗಳಿಂದ ಪರಿಸರದ ಉಳಿವಿಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡವರು. ಸದಾ ಪ್ರಕೃತಿಯ ಮಡಿಲಲ್ಲೇ ತಮ್ಮ ಕಾಲವನ್ನು ಕಳೆಯುವವರು ಕಳವೆಯವರು. ಉತ್ತರ ಕನ್ನಡ ಜಿಲ್ಲೆಯ(Uttara kannada) ಯಲ್ಲಾಪುರ, ಶಿರಸಿ ಸೇರಿದಂತೆ ಅಲ್ಲಿನ ಅನೇಕ ತಾಲೂಕುಗಳಲ್ಲಿ ಪರಿಸರ ಉಳಿಸುವ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳ(Social media) ಮೂಲಕ ಪರಸರದ ಬಗ್ಗೆಗಿನ ಅನೇಕ ಲೇಖನಗಳನ್ನು ಬರೆದು, ವಿಡೀಯೋಗಳನ್ನು ಮಾಡಿ ಪರಿಸರ ಉಳಿಸಲು ತಮ್ಮಿಂದ ಕೈಲಾಗುವ ಪ್ರಯತ್ನ ಮಾಡುತ್ತಾರೆ. ಈಗ ಒಂದೇ ಒಂದು ಅವರ ಫೇಸ್‌ಬುಕ್ ಪೋಸ್ಟ್ ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಿ ಹೋಗಬಹುದಾಗಿದ್ದ 3500 ಮರಗಳ ಮಾರಣ ಹೋಮ‌ ತಪ್ಪಿಸಿದೆ. ನಿಜವಾಗಿಯೂ ಒಂದು ಕುತೂಹಲ. 

ಶಿವಾನಂದ ಕಳವೆಯವರಿಗೆ ಅವರ ಪರಿಚಯದವರೊಬ್ಬರು ಕೈಗಾ-ಬಾರೆ ರಸ್ತೆಯಲ್ಲಿ ಹಾಕಿದ್ದ ಒಂದು ಬೋರ್ಡ್‌ನ ಫೋಟೋ ಕಳಿಸಿದ್ದರು. ಬೋರ್ಡ್‌ ಪ್ರಕಾರ ಆ ವ್ಯಾಪ್ತಿಯಲ್ಲಿ 10.500 ಕಿಲೋಮೀಟರ್‌ನಷ್ಟು ರಸ್ತೆ ಅಗಲೀಕರಣಕ್ಕಾಗಿ ಮರ ಕಡಿಯುವ ಯೋಜನೆಯನ್ನು ಅರಣ್ಯ ಇಲಾಖೆ ಹಮ್ಮಿಕೊಂಡಿತ್ತು. ಕಳಚೆ, ಬಾರೆ, ಮಲವಳ್ಳಿ ಸೇರಿದಂತೆ ಹಲವು ಹಳ್ಳಿಗಳು ಭೂಕುಸಿತಕ್ಕೆ ಒಳಪಡುವ ಪ್ರದೇಶಗಳು, ತುಂಬಾ ಸೂಕ್ಷ್ಮ ಪ್ರದೇಶವಾದ ಇಲ್ಲಿ ಮರ ಕಡಿಯುವುದು ಅವೈಜ್ಞಾನಿಕ. ಅಲ್ಲದೇ ಮಳೆಗಾಲದಲ್ಲಿ ಮರ ಕಡೆಯಲು ಸ್ವತಃ ಸರ್ಕಾರದ ನಿಯಮಗಳೇ ಅವಕಾಶ ಕೊಡುತ್ತಿರಲಿಲ್ಲ.

 

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

4 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

11 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

19 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

20 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

20 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 day ago