Advertisement
MIRROR FOCUS

ಪರಿಸರವಾದಿ ಶಿವಾನಂದ ಕಳವೆಯವರ ಕಾಳಜಿ | ಅವರ ಫೇಸ್‌ಬುಕ್‌ನ ಒಂದು ಪೋಸ್ಟ್‌ನಿಂದಾಗಿ ತಪ್ಪಿತು 3500 ಮರಗಳ ಮಾರಣ ಹೋಮ..!

Share

ಶಿವಾನಂದ ಕಳವೆ(Shivananda Kalave), ಪತ್ರಕರ್ತ(Journalist), ಬರಹಗಾರ(Writer), ಕೃಷಿಕ(Agriculturist) ಅನ್ನುವುದಕ್ಕಿಂತಲೂ ಪರಿಸರವಾದಿ(Environmentalist) ಹೆಚ್ಚು ಸೂಕ್ತ. ಅನೇಕ ವರ್ಷಗಳಿಂದ ಪರಿಸರದ ಉಳಿವಿಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡವರು. ಸದಾ ಪ್ರಕೃತಿಯ ಮಡಿಲಲ್ಲೇ ತಮ್ಮ ಕಾಲವನ್ನು ಕಳೆಯುವವರು ಕಳವೆಯವರು. ಉತ್ತರ ಕನ್ನಡ ಜಿಲ್ಲೆಯ(Uttara kannada) ಯಲ್ಲಾಪುರ, ಶಿರಸಿ ಸೇರಿದಂತೆ ಅಲ್ಲಿನ ಅನೇಕ ತಾಲೂಕುಗಳಲ್ಲಿ ಪರಿಸರ ಉಳಿಸುವ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳ(Social media) ಮೂಲಕ ಪರಸರದ ಬಗ್ಗೆಗಿನ ಅನೇಕ ಲೇಖನಗಳನ್ನು ಬರೆದು, ವಿಡೀಯೋಗಳನ್ನು ಮಾಡಿ ಪರಿಸರ ಉಳಿಸಲು ತಮ್ಮಿಂದ ಕೈಲಾಗುವ ಪ್ರಯತ್ನ ಮಾಡುತ್ತಾರೆ. ಈಗ ಒಂದೇ ಒಂದು ಅವರ ಫೇಸ್‌ಬುಕ್ ಪೋಸ್ಟ್ ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಿ ಹೋಗಬಹುದಾಗಿದ್ದ 3500 ಮರಗಳ ಮಾರಣ ಹೋಮ‌ ತಪ್ಪಿಸಿದೆ. ನಿಜವಾಗಿಯೂ ಒಂದು ಕುತೂಹಲ. 

ಶಿವಾನಂದ ಕಳವೆಯವರಿಗೆ ಅವರ ಪರಿಚಯದವರೊಬ್ಬರು ಕೈಗಾ-ಬಾರೆ ರಸ್ತೆಯಲ್ಲಿ ಹಾಕಿದ್ದ ಒಂದು ಬೋರ್ಡ್‌ನ ಫೋಟೋ ಕಳಿಸಿದ್ದರು. ಬೋರ್ಡ್‌ ಪ್ರಕಾರ ಆ ವ್ಯಾಪ್ತಿಯಲ್ಲಿ 10.500 ಕಿಲೋಮೀಟರ್‌ನಷ್ಟು ರಸ್ತೆ ಅಗಲೀಕರಣಕ್ಕಾಗಿ ಮರ ಕಡಿಯುವ ಯೋಜನೆಯನ್ನು ಅರಣ್ಯ ಇಲಾಖೆ ಹಮ್ಮಿಕೊಂಡಿತ್ತು. ಕಳಚೆ, ಬಾರೆ, ಮಲವಳ್ಳಿ ಸೇರಿದಂತೆ ಹಲವು ಹಳ್ಳಿಗಳು ಭೂಕುಸಿತಕ್ಕೆ ಒಳಪಡುವ ಪ್ರದೇಶಗಳು, ತುಂಬಾ ಸೂಕ್ಷ್ಮ ಪ್ರದೇಶವಾದ ಇಲ್ಲಿ ಮರ ಕಡಿಯುವುದು ಅವೈಜ್ಞಾನಿಕ. ಅಲ್ಲದೇ ಮಳೆಗಾಲದಲ್ಲಿ ಮರ ಕಡೆಯಲು ಸ್ವತಃ ಸರ್ಕಾರದ ನಿಯಮಗಳೇ ಅವಕಾಶ ಕೊಡುತ್ತಿರಲಿಲ್ಲ.

 

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

21 minutes ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago