Advertisement
MIRROR FOCUS

ಪರಿಸರವಾದಿ ಶಿವಾನಂದ ಕಳವೆಯವರ ಕಾಳಜಿ | ಅವರ ಫೇಸ್‌ಬುಕ್‌ನ ಒಂದು ಪೋಸ್ಟ್‌ನಿಂದಾಗಿ ತಪ್ಪಿತು 3500 ಮರಗಳ ಮಾರಣ ಹೋಮ..!

Share

ಶಿವಾನಂದ ಕಳವೆ(Shivananda Kalave), ಪತ್ರಕರ್ತ(Journalist), ಬರಹಗಾರ(Writer), ಕೃಷಿಕ(Agriculturist) ಅನ್ನುವುದಕ್ಕಿಂತಲೂ ಪರಿಸರವಾದಿ(Environmentalist) ಹೆಚ್ಚು ಸೂಕ್ತ. ಅನೇಕ ವರ್ಷಗಳಿಂದ ಪರಿಸರದ ಉಳಿವಿಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡವರು. ಸದಾ ಪ್ರಕೃತಿಯ ಮಡಿಲಲ್ಲೇ ತಮ್ಮ ಕಾಲವನ್ನು ಕಳೆಯುವವರು ಕಳವೆಯವರು. ಉತ್ತರ ಕನ್ನಡ ಜಿಲ್ಲೆಯ(Uttara kannada) ಯಲ್ಲಾಪುರ, ಶಿರಸಿ ಸೇರಿದಂತೆ ಅಲ್ಲಿನ ಅನೇಕ ತಾಲೂಕುಗಳಲ್ಲಿ ಪರಿಸರ ಉಳಿಸುವ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳ(Social media) ಮೂಲಕ ಪರಸರದ ಬಗ್ಗೆಗಿನ ಅನೇಕ ಲೇಖನಗಳನ್ನು ಬರೆದು, ವಿಡೀಯೋಗಳನ್ನು ಮಾಡಿ ಪರಿಸರ ಉಳಿಸಲು ತಮ್ಮಿಂದ ಕೈಲಾಗುವ ಪ್ರಯತ್ನ ಮಾಡುತ್ತಾರೆ. ಈಗ ಒಂದೇ ಒಂದು ಅವರ ಫೇಸ್‌ಬುಕ್ ಪೋಸ್ಟ್ ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಿ ಹೋಗಬಹುದಾಗಿದ್ದ 3500 ಮರಗಳ ಮಾರಣ ಹೋಮ‌ ತಪ್ಪಿಸಿದೆ. ನಿಜವಾಗಿಯೂ ಒಂದು ಕುತೂಹಲ. 

ಶಿವಾನಂದ ಕಳವೆಯವರಿಗೆ ಅವರ ಪರಿಚಯದವರೊಬ್ಬರು ಕೈಗಾ-ಬಾರೆ ರಸ್ತೆಯಲ್ಲಿ ಹಾಕಿದ್ದ ಒಂದು ಬೋರ್ಡ್‌ನ ಫೋಟೋ ಕಳಿಸಿದ್ದರು. ಬೋರ್ಡ್‌ ಪ್ರಕಾರ ಆ ವ್ಯಾಪ್ತಿಯಲ್ಲಿ 10.500 ಕಿಲೋಮೀಟರ್‌ನಷ್ಟು ರಸ್ತೆ ಅಗಲೀಕರಣಕ್ಕಾಗಿ ಮರ ಕಡಿಯುವ ಯೋಜನೆಯನ್ನು ಅರಣ್ಯ ಇಲಾಖೆ ಹಮ್ಮಿಕೊಂಡಿತ್ತು. ಕಳಚೆ, ಬಾರೆ, ಮಲವಳ್ಳಿ ಸೇರಿದಂತೆ ಹಲವು ಹಳ್ಳಿಗಳು ಭೂಕುಸಿತಕ್ಕೆ ಒಳಪಡುವ ಪ್ರದೇಶಗಳು, ತುಂಬಾ ಸೂಕ್ಷ್ಮ ಪ್ರದೇಶವಾದ ಇಲ್ಲಿ ಮರ ಕಡಿಯುವುದು ಅವೈಜ್ಞಾನಿಕ. ಅಲ್ಲದೇ ಮಳೆಗಾಲದಲ್ಲಿ ಮರ ಕಡೆಯಲು ಸ್ವತಃ ಸರ್ಕಾರದ ನಿಯಮಗಳೇ ಅವಕಾಶ ಕೊಡುತ್ತಿರಲಿಲ್ಲ.

 

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

2 hours ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

7 hours ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

17 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

17 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

18 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

24 hours ago