Advertisement
MIRROR FOCUS

ಏಪ್ರಿಲ್ 1 ರಿಂದ 800 ಔಷಧಗಳು ದುಬಾರಿ..!

Share

ಏಪ್ರಿಲ್ 1 ರಿಂದ ಹಲವು ಔಷಧಿಗಳು, ಮಾತ್ರೆಗಳು, ವೈದ್ಯಕೀಯ ಉತ್ಪನ್ನಗಳು, ಆರೈಕೆಗಳ ದರದಲ್ಲಿ ಏರಿಕೆಯಾಗಲಿದೆ. ಅದರಲ್ಲೂ ಪ್ರಮುಖವಾಗಿ ಜನರು ಹೆಚ್ಚು ಬಳಸುವ ಮಾತ್ರೆಗಳು ಹಾಗೂ ಇಂಜಕ್ಷನ್‌ಗಳು ಸೇರಿ ಕೆಲ ಉತ್ಪನ್ನದ ಮೇಲಿನ ದರ ಏರಿಕೆಯಾಗುತ್ತಿದೆ.

ಏಪ್ರಿಲ್ 1ರಿಂದ ಕೆಲವು ಆ್ಯಂಟಿಬಯೋಟಿಕ್‌ಗಳು, ಸೋಂಕು ನಿವಾರಕಗಳು ಮತ್ತು ನೋವು ನಿವಾರಕಗಳಂತಹ ಅಗತ್ಯ ಔಷಧಿಗಳ ಬೆಲೆಯು ಸ್ವಲ್ಪ ಹೆಚ್ಚಾಗುವ ನಿರೀಕ್ಷೆ ಇದೆ. ಸಗಟು ಬೆಲೆ ಸೂಚ್ಯಂಕದಲ್ಲಿನ ವಾರ್ಷಿಕ ಬದಲಾವಣೆಗೆ ಅನುಗುಣವಾಗಿ, ಔಷಧ ಬೆಲೆ ನಿಯಂತ್ರಕವು ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯಲ್ಲಿ ಸೇರಿಸಲಾದ ಔಷಧಿಗಳ ಬೆಲೆಗಳಲ್ಲಿ ವಾರ್ಷಿಕ ಶೇ 0.0055 ರಷ್ಟು ದರ ಹೆಚ್ಚಳವನ್ನು ಘೋಷಿಸಿದೆ.

ಬೆಲೆ ಏರಿಕೆಯ ಪಟ್ಟಿಯಲ್ಲಿ ಪ್ಯಾರಸಿಟಮಾಲ್‌ನಂತಹ ಔಷಧಗಳು, ಬ್ಯಾಕ್ಟೀರಿಯಾದ ಸೋಂಕಿಗೆ ಚಿಕಿತ್ಸೆ ನೀಡಲು ಬಳಸುವ ಅಜಿಥ್ರೊಮೈಸಿನ್‌ನಂತಹ ಪ್ರತಿಜೀವಕಗಳು, ರಕ್ತಹೀನತೆ ವಿರೋಧಿ ಔಷಧಗಳು, ವಿಟಮಿನ್‌ಗಳು ಮತ್ತು ಖನಿಜಗಳನ್ನು ಒಳಗೊಂಡಿದೆ.

In accordance with the annual change in the wholesale price index, the drug pricing regulator announced an annual increase in drug prices for medications included in the National List of Essential Medicines (NLEM) of 0.0055%, with effect from April 1

Source : India News

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಡ್ಡಗಾಡು ಪ್ರದೇಶಗಳ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಸವಾಲು | ಮಧ್ಯವರ್ತಿಗಳ ಅವಲಂಬನೆ ಕಡಿಮೆ ಮಾಡಲು ರೈತರ ಹೊಸ ಮಾರ್ಗ

ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…

6 hours ago

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

12 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

17 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

18 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

1 day ago