Advertisement
MIRROR FOCUS

ಏಪ್ರಿಲ್ 1 ರಿಂದ 800 ಔಷಧಗಳು ದುಬಾರಿ..!

Share

ಏಪ್ರಿಲ್ 1 ರಿಂದ ಹಲವು ಔಷಧಿಗಳು, ಮಾತ್ರೆಗಳು, ವೈದ್ಯಕೀಯ ಉತ್ಪನ್ನಗಳು, ಆರೈಕೆಗಳ ದರದಲ್ಲಿ ಏರಿಕೆಯಾಗಲಿದೆ. ಅದರಲ್ಲೂ ಪ್ರಮುಖವಾಗಿ ಜನರು ಹೆಚ್ಚು ಬಳಸುವ ಮಾತ್ರೆಗಳು ಹಾಗೂ ಇಂಜಕ್ಷನ್‌ಗಳು ಸೇರಿ ಕೆಲ ಉತ್ಪನ್ನದ ಮೇಲಿನ ದರ ಏರಿಕೆಯಾಗುತ್ತಿದೆ.

ಏಪ್ರಿಲ್ 1ರಿಂದ ಕೆಲವು ಆ್ಯಂಟಿಬಯೋಟಿಕ್‌ಗಳು, ಸೋಂಕು ನಿವಾರಕಗಳು ಮತ್ತು ನೋವು ನಿವಾರಕಗಳಂತಹ ಅಗತ್ಯ ಔಷಧಿಗಳ ಬೆಲೆಯು ಸ್ವಲ್ಪ ಹೆಚ್ಚಾಗುವ ನಿರೀಕ್ಷೆ ಇದೆ. ಸಗಟು ಬೆಲೆ ಸೂಚ್ಯಂಕದಲ್ಲಿನ ವಾರ್ಷಿಕ ಬದಲಾವಣೆಗೆ ಅನುಗುಣವಾಗಿ, ಔಷಧ ಬೆಲೆ ನಿಯಂತ್ರಕವು ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯಲ್ಲಿ ಸೇರಿಸಲಾದ ಔಷಧಿಗಳ ಬೆಲೆಗಳಲ್ಲಿ ವಾರ್ಷಿಕ ಶೇ 0.0055 ರಷ್ಟು ದರ ಹೆಚ್ಚಳವನ್ನು ಘೋಷಿಸಿದೆ.

ಬೆಲೆ ಏರಿಕೆಯ ಪಟ್ಟಿಯಲ್ಲಿ ಪ್ಯಾರಸಿಟಮಾಲ್‌ನಂತಹ ಔಷಧಗಳು, ಬ್ಯಾಕ್ಟೀರಿಯಾದ ಸೋಂಕಿಗೆ ಚಿಕಿತ್ಸೆ ನೀಡಲು ಬಳಸುವ ಅಜಿಥ್ರೊಮೈಸಿನ್‌ನಂತಹ ಪ್ರತಿಜೀವಕಗಳು, ರಕ್ತಹೀನತೆ ವಿರೋಧಿ ಔಷಧಗಳು, ವಿಟಮಿನ್‌ಗಳು ಮತ್ತು ಖನಿಜಗಳನ್ನು ಒಳಗೊಂಡಿದೆ.

In accordance with the annual change in the wholesale price index, the drug pricing regulator announced an annual increase in drug prices for medications included in the National List of Essential Medicines (NLEM) of 0.0055%, with effect from April 1

Source : India News

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

6 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

7 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

15 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

20 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

20 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

21 hours ago