ಮಂಗಳೂರು ಸೇರಿದಂತೆ ರಾಜ್ಯದ 5 ಮಹಾನಗರಗಳಲ್ಲಿ 1000 SC/ST ವಿದ್ಯಾರ್ಥಿ ನಿಲಯ ಸ್ಥಾಪನೆ |ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ |

September 26, 2022
3:16 PM

ರಾಜ್ಯದ ಐದು ಮಹಾ ನಗರಗಳಲ್ಲಿ 1000 ಎಸ್ ಸಿ./ ಎಸ್ ಟಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಐದು ಮಹಾ ನಗರಗಳಲ್ಲಿ 1000 ಎಸ್ ಸಿ./ ಎಸ್ ಟಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಿ ಅದಕ್ಕೆ ದೀನ್ ದಯಾಳ್ ಉಪಾಧ್ಯಾಯರ ಹೆಸರನ್ನು ನಾಮಕರಣ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು ಹಾಗೂ ಬೆಳಗಾವಿಯಲ್ಲಿ ಒಂದು ಸಾವಿರ ಎಸ್ ಸಿ -ಎಸ್ ಟಿ ಹಾಸ್ಟೆಲ್ ನಿರ್ಮಾಣ ಮಾಡಲಾಗುತ್ತದೆ.

ದೀನ ದಯಾಳ್ ಅವರು ಎಸ್ ಸಿ ಹಾಗೂ ಎಸ್ ಟಿ ಸಮುದಾಯದ ಅಭಿವೃದ್ದಿಗೆ ಸಾಕಷ್ಟು ಶ್ರಮಿಸಿದ್ದರು. ಹಾಗಾಗಿ ಎಸ್ ಸಿ. ಎಸ್ ಟಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಿ ದೀನ್ ದಯಾಳ್ ಹೆಸರನ್ನು ಇಡಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ
April 17, 2026
1:55 PM
by: ಸಾಯಿಶೇಖರ್ ಕರಿಕಳ
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror