ರಾಜ್ಯದ ಐದು ಮಹಾ ನಗರಗಳಲ್ಲಿ 1000 ಎಸ್ ಸಿ./ ಎಸ್ ಟಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಐದು ಮಹಾ ನಗರಗಳಲ್ಲಿ 1000 ಎಸ್ ಸಿ./ ಎಸ್ ಟಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಿ ಅದಕ್ಕೆ ದೀನ್ ದಯಾಳ್ ಉಪಾಧ್ಯಾಯರ ಹೆಸರನ್ನು ನಾಮಕರಣ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು ಹಾಗೂ ಬೆಳಗಾವಿಯಲ್ಲಿ ಒಂದು ಸಾವಿರ ಎಸ್ ಸಿ -ಎಸ್ ಟಿ ಹಾಸ್ಟೆಲ್ ನಿರ್ಮಾಣ ಮಾಡಲಾಗುತ್ತದೆ.
ದೀನ ದಯಾಳ್ ಅವರು ಎಸ್ ಸಿ ಹಾಗೂ ಎಸ್ ಟಿ ಸಮುದಾಯದ ಅಭಿವೃದ್ದಿಗೆ ಸಾಕಷ್ಟು ಶ್ರಮಿಸಿದ್ದರು. ಹಾಗಾಗಿ ಎಸ್ ಸಿ. ಎಸ್ ಟಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಿ ದೀನ್ ದಯಾಳ್ ಹೆಸರನ್ನು ಇಡಲಾಗುತ್ತದೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…