Advertisement
ರಾಜ್ಯ

ಮಂಗಳೂರು ಸೇರಿದಂತೆ ರಾಜ್ಯದ 5 ಮಹಾನಗರಗಳಲ್ಲಿ 1000 SC/ST ವಿದ್ಯಾರ್ಥಿ ನಿಲಯ ಸ್ಥಾಪನೆ |ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ |

Share

ರಾಜ್ಯದ ಐದು ಮಹಾ ನಗರಗಳಲ್ಲಿ 1000 ಎಸ್ ಸಿ./ ಎಸ್ ಟಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಐದು ಮಹಾ ನಗರಗಳಲ್ಲಿ 1000 ಎಸ್ ಸಿ./ ಎಸ್ ಟಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಿ ಅದಕ್ಕೆ ದೀನ್ ದಯಾಳ್ ಉಪಾಧ್ಯಾಯರ ಹೆಸರನ್ನು ನಾಮಕರಣ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು ಹಾಗೂ ಬೆಳಗಾವಿಯಲ್ಲಿ ಒಂದು ಸಾವಿರ ಎಸ್ ಸಿ -ಎಸ್ ಟಿ ಹಾಸ್ಟೆಲ್ ನಿರ್ಮಾಣ ಮಾಡಲಾಗುತ್ತದೆ.

Advertisement

ದೀನ ದಯಾಳ್ ಅವರು ಎಸ್ ಸಿ ಹಾಗೂ ಎಸ್ ಟಿ ಸಮುದಾಯದ ಅಭಿವೃದ್ದಿಗೆ ಸಾಕಷ್ಟು ಶ್ರಮಿಸಿದ್ದರು. ಹಾಗಾಗಿ ಎಸ್ ಸಿ. ಎಸ್ ಟಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಿ ದೀನ್ ದಯಾಳ್ ಹೆಸರನ್ನು ಇಡಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

4 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

1 day ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

1 day ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

1 day ago