ರಾಜ್ಯದ ಐದು ಮಹಾ ನಗರಗಳಲ್ಲಿ 1000 ಎಸ್ ಸಿ./ ಎಸ್ ಟಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಐದು ಮಹಾ ನಗರಗಳಲ್ಲಿ 1000 ಎಸ್ ಸಿ./ ಎಸ್ ಟಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಿ ಅದಕ್ಕೆ ದೀನ್ ದಯಾಳ್ ಉಪಾಧ್ಯಾಯರ ಹೆಸರನ್ನು ನಾಮಕರಣ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು ಹಾಗೂ ಬೆಳಗಾವಿಯಲ್ಲಿ ಒಂದು ಸಾವಿರ ಎಸ್ ಸಿ -ಎಸ್ ಟಿ ಹಾಸ್ಟೆಲ್ ನಿರ್ಮಾಣ ಮಾಡಲಾಗುತ್ತದೆ.
ದೀನ ದಯಾಳ್ ಅವರು ಎಸ್ ಸಿ ಹಾಗೂ ಎಸ್ ಟಿ ಸಮುದಾಯದ ಅಭಿವೃದ್ದಿಗೆ ಸಾಕಷ್ಟು ಶ್ರಮಿಸಿದ್ದರು. ಹಾಗಾಗಿ ಎಸ್ ಸಿ. ಎಸ್ ಟಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಿ ದೀನ್ ದಯಾಳ್ ಹೆಸರನ್ನು ಇಡಲಾಗುತ್ತದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…