ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ

August 16, 2025
11:25 AM

ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು ತುಂಬಿಸಲಾಗುವುದು ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಸುರೇಶ ಕೋಲಾರದಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ ಆರಂಭವಾಗುವ ಈ ಯೋಜನೆಯಡಿ ವಿವಿಧ ಜಿಲ್ಲೆಗಳ ಕೆರೆಗಳನ್ನು ತುಂಬಿಸಲು ನಿರ್ಧರಿಸಲಾಗಿತ್ತು. ಆದರೆ, ಕೊನೆಯ ಭಾಗದ ಈ ಮೂರು ಜಿಲ್ಲೆಗಳಿಗೆ ನೀರಿನ ಲಭ್ಯತೆ ಬಗ್ಗೆ ಇಲ್ಲಿನ ಜನಪ್ರತಿನಿಧಿಗಳು ಮತ್ತು ನಾನು ಆತಂಕ ವ್ಯಕ್ತಪಡಿಸಿದ್ದರು.  ಈ ಭಾಗದ ಜನಪ್ರತಿನಿಧಿಗಳ ಮನವಿ ಮೇರೆಗೆ ಮುಖ್ಯಮಂತ್ರಿ, ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆರೆಗಳನ್ನು ತುಂಬಿಸುವ ನಿರ್ಧಾರ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror