ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು ತುಂಬಿಸಲಾಗುವುದು ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಸುರೇಶ ಕೋಲಾರದಲ್ಲಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ ಆರಂಭವಾಗುವ ಈ ಯೋಜನೆಯಡಿ ವಿವಿಧ ಜಿಲ್ಲೆಗಳ ಕೆರೆಗಳನ್ನು ತುಂಬಿಸಲು ನಿರ್ಧರಿಸಲಾಗಿತ್ತು. ಆದರೆ, ಕೊನೆಯ ಭಾಗದ ಈ ಮೂರು ಜಿಲ್ಲೆಗಳಿಗೆ ನೀರಿನ ಲಭ್ಯತೆ ಬಗ್ಗೆ ಇಲ್ಲಿನ ಜನಪ್ರತಿನಿಧಿಗಳು ಮತ್ತು ನಾನು ಆತಂಕ ವ್ಯಕ್ತಪಡಿಸಿದ್ದರು. ಈ ಭಾಗದ ಜನಪ್ರತಿನಿಧಿಗಳ ಮನವಿ ಮೇರೆಗೆ ಮುಖ್ಯಮಂತ್ರಿ, ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆರೆಗಳನ್ನು ತುಂಬಿಸುವ ನಿರ್ಧಾರ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…