ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ಮಾ. 18 ರಂದು ದೆಹಲಿಗೆ ತೆರಳುತ್ತಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಅರಣ್ಯ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಭೆ ನಂತರ ಮಾತನಾಡಿದ ಅವರು, ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟಕರವಾಗಿದೆ. 508 ಎಕರೆ ವಿಸ್ತೀರ್ಣದ ಅರಣ್ಯ ಭೂಮಿ ಬಳಕೆಗೆ ದೆಹಲಿಗೆ ತೆರಳಿ ಕೇಂದ್ರ ಪರಿಸರ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು. ಎಲ್ಲಾ ಅಡೆತಡೆಗಳನ್ನು ನಿವಾರಿಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ನೀರನ್ನು ಕೊಂಡೊಯ್ಯಲಾಗುವುದು ಎಂದು ಹೇಳಿದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…