Advertisement
MIRROR FOCUS

ಎತ್ತಿನಹೊಳೆ ಯೋಜನೆ | ಪರೀಕ್ಷಾರ್ಥ ಪ್ರಯೋಗಗಳಿಗೆ ಚಾಲನೆ

Share

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಪೂರ್ವ ಪರೀಕ್ಷಾರ್ಥ ಪ್ರಯೋಗಗಳ ಹಲವು ಹಂತಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್  ಚಾಲನೆ ನೀಡಿದರು.

Advertisement
Advertisement

ಬಳಿಕ ಸುದ್ದಿಗಾರರೊಂದಿಗೆ ಸಚಿವ ಡಿ.ಕೆ ಶಿವಕುಮಾರ್, ಎತ್ತಿನಹೊಳೆ ಯೋಜನೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ, ಕಾಮಗಾರಿ ಕೆಲಸಗಳು ತಡವಾಗಿ ಪೂರ್ಣಗೊಂಡಿದ್ದರು, ಹಲವಾರು ಸವಾಲುಗಳ ನಡುವೆ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡಲಾಗಿದೆ, ಶೀಘ್ರವೇ ಚಾಲನೆ ನೀಡುವುದರ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಅವರಿಂದಲೇ ಚಾಲನೆ ಮಾಡಿಸಲಾಗುವುದು, ಕಾಮಗಾರಿ ಕುರಿತಂತೆ ಅರಣ್ಯ ಇಲಾಖೆಯಿಂದ ಅಡ್ಡಿಯಾಗಿದ್ದು, ಇಲಾಖೆಯೊಂದಿಗೆ ಸಭೆ ನಡೆಸಿ ಸಮಸ್ಯೆ ಬಗ್ಗೆ ಹರಿಸಲಾಗುವುದು ಎಂದು ತಿಳಿಸಿದರು. ಈ ವೇಳೆ ಇಂಧನ ಸಚಿವ ಕೆ.ಜೆ ಜಾರ್ಜ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Deputy Chief Minister DK Shivakumar has initiated multiple phases of pre-test trials for the Ettinahole Integrated Drinking Water Project in Sakleshpur taluk of Hassan district.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

20 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

20 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

20 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

20 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago