ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿ ಎತ್ತಿನಹೊಳೆ ಯೋಜನೆಯ ಕಾಮಗಾರಿಗಳನ್ನು ಜಿಲ್ಲಾ ಉಸ್ತುವಾರಿ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭ ಮಾಹಿತಿ ನೀಡಿದ ಎತ್ತಿನ ಹೊಳೆ ಯೋಜನೆಯ ಮುಖ್ಯ ಇಂಜಿನಿಯರ್ ಎಚ್.ಎಸ್. ಆನಂದ್, ಎತ್ತಿನ ಹೊಳೆ ಯೋಜನೆಯ ಪರಿಷ್ಕೃತ ಅಂದಾಜು ವೆಚ್ಚ 23,250 ಕೋಟಿ ರೂಪಾಯಿಗಳಾಗಿದೆ. ಯೋಜನೆಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement


