ಎತ್ತಿನಹೊಳೆ ಯೋಜನೆ ಕಾಮಗಾರಿ | ಯೋಜನೆಯ ಪರಿಷ್ಕೃತ ಅಂದಾಜು ವೆಚ್ಚ  23,250 ಕೋಟಿ..!

September 10, 2025
6:50 AM

ತುಮಕೂರು ಜಿಲ್ಲೆಯ ತುರುವೇಕೆರೆ  ತಾಲೂಕಿನಲ್ಲಿ  ಎತ್ತಿನಹೊಳೆ ಯೋಜನೆಯ  ಕಾಮಗಾರಿಗಳನ್ನು ಜಿಲ್ಲಾ ಉಸ್ತುವಾರಿ  ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್  ಪರಿಶೀಲಿಸಿ, ಅಧಿಕಾರಿಗಳಿಂದ  ಮಾಹಿತಿ ಪಡೆದುಕೊಂಡರು. ಈ ಸಂದರ್ಭ ಮಾಹಿತಿ ನೀಡಿದ ಎತ್ತಿನ ಹೊಳೆ  ಯೋಜನೆಯ  ಮುಖ್ಯ ಇಂಜಿನಿಯರ್ ಎಚ್.ಎಸ್. ಆನಂದ್, ಎತ್ತಿನ ಹೊಳೆ ಯೋಜನೆಯ ಪರಿಷ್ಕೃತ ಅಂದಾಜು ವೆಚ್ಚ  23,250 ಕೋಟಿ ರೂಪಾಯಿಗಳಾಗಿದೆ.  ಯೋಜನೆಯನ್ನು ಪೂರ್ಣಗೊಳಿಸಲು  ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್
August 28, 2026
9:16 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ
August 28, 2026
8:56 PM
by: ದ ರೂರಲ್ ಮಿರರ್.ಕಾಂ
101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ
August 28, 2026
8:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?
August 28, 2026
2:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror