ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಗಾಗಿ ಎದುರುನೋಡುತ್ತಿವೆ ಎಂದು ತಿಳಿಸಿದರು. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ ಎಂದು ಹೇಳಿದರು. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ಈ ಜಾಗ ಹಸ್ತಾಂತರವಾದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…