MIRROR FOCUS

ಸ್ಪಿಂಕ್ಲರ್ ಸಬ್ಸಿಡಿ ಯೋಜನೆಗೆ ಕತ್ತರಿ ಹಾಕಿದ ಸರ್ಕಾರ | ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಕಿಡಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾಂಗ್ರೆಸ್ ಸರ್ಕಾರ(Congress Govt) ಸ್ಪಿಂಕ್ಲರ್ ಸಬ್ಸಿಡಿಗೆ(Sprinkler Subsidy) ಕತ್ತರಿ‌ ಹಾಕಿ ರೈತರಿಗೆ(farmer) ಅನ್ಯಾಯವೆಸಗಿದೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ್(Former Agriculture Minister BC Patil) ಕಿಡಿಕಾರಿದ್ದಾರೆ.

Advertisement
Advertisement

ಹಿಂದಿನ  90%ರಷ್ಟು ಸ್ಪಿಂಕ್ಲರ್ ಸೆಟ್ಗೆ ಸಬ್ಸಿಡಿ ನೀಡಲಾಗಿತ್ತು.ಸ್ಟ್ರಿಂಕ್ಲರ್‌ ಪೈಪ್‌ ಬಳಕೆಯಿಂದ ಇಳುವರಿ ಹೆಚ್ಚಳ, ನೀರು ಉಳಿತಾಯ ಹಾಗೂ ಶ್ರಮ ಕಡಿಮೆಯಾಗಿ ಸ್ಟ್ರಿಂಕ್ಲರ್‌ ಪೈಪ್‌ಗೆ ಬಾರಿ ಬೇಡಿಕೆ ಬಂದಿತ್ತು. ಶೇ.90ರ ಸಬ್ಸಿಡಿಯಲ್ಲಿ ಪೈಪ್‌ ಸೆಟ್‌ ಲಭಿಸಿ, 2 ಇಂಚಿನ ಸ್ಟ್ರಿಂಕ್ಲರ್‌ಗೆ 1,746 ರೂ., 2.5 ಇಂಚಿನ ಪೈಪ್‌ಗೆ 1876 ರೂ. ರೈತರು ಪಾವತಿಸಬೇಕಾಗಿತ್ತು.ಆದರೆ ಈಗಿನ ಕಾಂಗ್ರೆಸ್ ಸರ್ಕಾರ ರೈತರ ಜೇಬಿಗೆ ಕತ್ತರಿಹಾಕಲೆಂದೇ ಸ್ಪಿಂಕ್ಲರ್ ಸೆಟ್ ಮೊತ್ತವನ್ನು ಹೆಚ್ಚಿಸಿ ರೈತರಿಗೆ ಅನ್ಯಾಯ ಮಾಡಿದೆ.

ಕಾಂಗ್ರೆಸ್ ಸರ್ಕಾರ ಸಬ್ಸಿಡಿ ತಗೆದು 2 ಇಂಚಿನ ಸ್ಪಿಂಕ್ಲರ್ ಸೆಟ್‌ಗೆ 4139 ರೂ ಹಾಗೂ 2.5 ಇಂಚಿನ ಸ್ಪಿಂಕ್ಲರ್ ಸೆಟ್‌ಗೆ 4567 ರೂಪಾಯಿ ಮಾಡಿ ಈ ಸರ್ಕಾರ ರೈತರ ದುಡ್ಡಿನಲ್ಲಿಯೇ ಗ್ಯಾರಂಟಿ ಭಾಗ್ಯಗಳನ್ನು ನೀಡಿ ರೈತರ ದುಡ್ಡಿನಲ್ಲಿಯೇ ಸರ್ಕಾರ ನಡೆಸುತ್ತಿರುವುದು ರೈತರಿಗೆ ಒಂದು ದೊಡ್ಡ ಅನ್ಯಾಯ. ಇದು ಗ್ಯಾರೆಂಟಿಗಳ ಸರ್ಕಾರ ಅಲ್ಲ, ರೈತರಿಗೆ ಅನ್ಯಾಯವೆಸಗುತ್ತಿರುವ ಸರ್ಕಾರ ಎಂದು ಪತ್ರಿಕಾ ಪ್ರಕಟಣೆ ಮೂಲಕ ಬಿ. ಸಿ ಪಾಟೀಲ್‌  ತಿಳಿಸಿದ್ದಾರೆ.

Former Agriculture Minister BC Patil has said that the Congress Govt has cut the sprinkler subsidy and it is unfair to the farmers. In our previous BJP government (BJP Govt) 90% of the sprinkler set was subsidized.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…

8 hours ago

ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ…

11 hours ago

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…

15 hours ago

ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…

15 hours ago

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ

2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…

15 hours ago

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

2 days ago