Advertisement
MIRROR FOCUS

ಸ್ಪಿಂಕ್ಲರ್ ಸಬ್ಸಿಡಿ ಯೋಜನೆಗೆ ಕತ್ತರಿ ಹಾಕಿದ ಸರ್ಕಾರ | ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಕಿಡಿ

Share

ಕಾಂಗ್ರೆಸ್ ಸರ್ಕಾರ(Congress Govt) ಸ್ಪಿಂಕ್ಲರ್ ಸಬ್ಸಿಡಿಗೆ(Sprinkler Subsidy) ಕತ್ತರಿ‌ ಹಾಕಿ ರೈತರಿಗೆ(farmer) ಅನ್ಯಾಯವೆಸಗಿದೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ್(Former Agriculture Minister BC Patil) ಕಿಡಿಕಾರಿದ್ದಾರೆ.

Advertisement
Advertisement

ಹಿಂದಿನ  90%ರಷ್ಟು ಸ್ಪಿಂಕ್ಲರ್ ಸೆಟ್ಗೆ ಸಬ್ಸಿಡಿ ನೀಡಲಾಗಿತ್ತು.ಸ್ಟ್ರಿಂಕ್ಲರ್‌ ಪೈಪ್‌ ಬಳಕೆಯಿಂದ ಇಳುವರಿ ಹೆಚ್ಚಳ, ನೀರು ಉಳಿತಾಯ ಹಾಗೂ ಶ್ರಮ ಕಡಿಮೆಯಾಗಿ ಸ್ಟ್ರಿಂಕ್ಲರ್‌ ಪೈಪ್‌ಗೆ ಬಾರಿ ಬೇಡಿಕೆ ಬಂದಿತ್ತು. ಶೇ.90ರ ಸಬ್ಸಿಡಿಯಲ್ಲಿ ಪೈಪ್‌ ಸೆಟ್‌ ಲಭಿಸಿ, 2 ಇಂಚಿನ ಸ್ಟ್ರಿಂಕ್ಲರ್‌ಗೆ 1,746 ರೂ., 2.5 ಇಂಚಿನ ಪೈಪ್‌ಗೆ 1876 ರೂ. ರೈತರು ಪಾವತಿಸಬೇಕಾಗಿತ್ತು.ಆದರೆ ಈಗಿನ ಕಾಂಗ್ರೆಸ್ ಸರ್ಕಾರ ರೈತರ ಜೇಬಿಗೆ ಕತ್ತರಿಹಾಕಲೆಂದೇ ಸ್ಪಿಂಕ್ಲರ್ ಸೆಟ್ ಮೊತ್ತವನ್ನು ಹೆಚ್ಚಿಸಿ ರೈತರಿಗೆ ಅನ್ಯಾಯ ಮಾಡಿದೆ.

ಕಾಂಗ್ರೆಸ್ ಸರ್ಕಾರ ಸಬ್ಸಿಡಿ ತಗೆದು 2 ಇಂಚಿನ ಸ್ಪಿಂಕ್ಲರ್ ಸೆಟ್‌ಗೆ 4139 ರೂ ಹಾಗೂ 2.5 ಇಂಚಿನ ಸ್ಪಿಂಕ್ಲರ್ ಸೆಟ್‌ಗೆ 4567 ರೂಪಾಯಿ ಮಾಡಿ ಈ ಸರ್ಕಾರ ರೈತರ ದುಡ್ಡಿನಲ್ಲಿಯೇ ಗ್ಯಾರಂಟಿ ಭಾಗ್ಯಗಳನ್ನು ನೀಡಿ ರೈತರ ದುಡ್ಡಿನಲ್ಲಿಯೇ ಸರ್ಕಾರ ನಡೆಸುತ್ತಿರುವುದು ರೈತರಿಗೆ ಒಂದು ದೊಡ್ಡ ಅನ್ಯಾಯ. ಇದು ಗ್ಯಾರೆಂಟಿಗಳ ಸರ್ಕಾರ ಅಲ್ಲ, ರೈತರಿಗೆ ಅನ್ಯಾಯವೆಸಗುತ್ತಿರುವ ಸರ್ಕಾರ ಎಂದು ಪತ್ರಿಕಾ ಪ್ರಕಟಣೆ ಮೂಲಕ ಬಿ. ಸಿ ಪಾಟೀಲ್‌  ತಿಳಿಸಿದ್ದಾರೆ.

Former Agriculture Minister BC Patil has said that the Congress Govt has cut the sprinkler subsidy and it is unfair to the farmers. In our previous BJP government (BJP Govt) 90% of the sprinkler set was subsidized.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

11 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

12 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

12 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

12 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

20 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

21 hours ago