Advertisement
MIRROR FOCUS

ಸ್ಪಿಂಕ್ಲರ್ ಸಬ್ಸಿಡಿ ಯೋಜನೆಗೆ ಕತ್ತರಿ ಹಾಕಿದ ಸರ್ಕಾರ | ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಕಿಡಿ

Share

ಕಾಂಗ್ರೆಸ್ ಸರ್ಕಾರ(Congress Govt) ಸ್ಪಿಂಕ್ಲರ್ ಸಬ್ಸಿಡಿಗೆ(Sprinkler Subsidy) ಕತ್ತರಿ‌ ಹಾಕಿ ರೈತರಿಗೆ(farmer) ಅನ್ಯಾಯವೆಸಗಿದೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ್(Former Agriculture Minister BC Patil) ಕಿಡಿಕಾರಿದ್ದಾರೆ.

ಹಿಂದಿನ  90%ರಷ್ಟು ಸ್ಪಿಂಕ್ಲರ್ ಸೆಟ್ಗೆ ಸಬ್ಸಿಡಿ ನೀಡಲಾಗಿತ್ತು.ಸ್ಟ್ರಿಂಕ್ಲರ್‌ ಪೈಪ್‌ ಬಳಕೆಯಿಂದ ಇಳುವರಿ ಹೆಚ್ಚಳ, ನೀರು ಉಳಿತಾಯ ಹಾಗೂ ಶ್ರಮ ಕಡಿಮೆಯಾಗಿ ಸ್ಟ್ರಿಂಕ್ಲರ್‌ ಪೈಪ್‌ಗೆ ಬಾರಿ ಬೇಡಿಕೆ ಬಂದಿತ್ತು. ಶೇ.90ರ ಸಬ್ಸಿಡಿಯಲ್ಲಿ ಪೈಪ್‌ ಸೆಟ್‌ ಲಭಿಸಿ, 2 ಇಂಚಿನ ಸ್ಟ್ರಿಂಕ್ಲರ್‌ಗೆ 1,746 ರೂ., 2.5 ಇಂಚಿನ ಪೈಪ್‌ಗೆ 1876 ರೂ. ರೈತರು ಪಾವತಿಸಬೇಕಾಗಿತ್ತು.ಆದರೆ ಈಗಿನ ಕಾಂಗ್ರೆಸ್ ಸರ್ಕಾರ ರೈತರ ಜೇಬಿಗೆ ಕತ್ತರಿಹಾಕಲೆಂದೇ ಸ್ಪಿಂಕ್ಲರ್ ಸೆಟ್ ಮೊತ್ತವನ್ನು ಹೆಚ್ಚಿಸಿ ರೈತರಿಗೆ ಅನ್ಯಾಯ ಮಾಡಿದೆ.

Advertisement

ಕಾಂಗ್ರೆಸ್ ಸರ್ಕಾರ ಸಬ್ಸಿಡಿ ತಗೆದು 2 ಇಂಚಿನ ಸ್ಪಿಂಕ್ಲರ್ ಸೆಟ್‌ಗೆ 4139 ರೂ ಹಾಗೂ 2.5 ಇಂಚಿನ ಸ್ಪಿಂಕ್ಲರ್ ಸೆಟ್‌ಗೆ 4567 ರೂಪಾಯಿ ಮಾಡಿ ಈ ಸರ್ಕಾರ ರೈತರ ದುಡ್ಡಿನಲ್ಲಿಯೇ ಗ್ಯಾರಂಟಿ ಭಾಗ್ಯಗಳನ್ನು ನೀಡಿ ರೈತರ ದುಡ್ಡಿನಲ್ಲಿಯೇ ಸರ್ಕಾರ ನಡೆಸುತ್ತಿರುವುದು ರೈತರಿಗೆ ಒಂದು ದೊಡ್ಡ ಅನ್ಯಾಯ. ಇದು ಗ್ಯಾರೆಂಟಿಗಳ ಸರ್ಕಾರ ಅಲ್ಲ, ರೈತರಿಗೆ ಅನ್ಯಾಯವೆಸಗುತ್ತಿರುವ ಸರ್ಕಾರ ಎಂದು ಪತ್ರಿಕಾ ಪ್ರಕಟಣೆ ಮೂಲಕ ಬಿ. ಸಿ ಪಾಟೀಲ್‌  ತಿಳಿಸಿದ್ದಾರೆ.

Former Agriculture Minister BC Patil has said that the Congress Govt has cut the sprinkler subsidy and it is unfair to the farmers. In our previous BJP government (BJP Govt) 90% of the sprinkler set was subsidized.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

5 hours ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

6 hours ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

7 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

8 hours ago

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

14 hours ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

3 days ago