Advertisement
MIRROR FOCUS

ಸ್ಪಿಂಕ್ಲರ್ ಸಬ್ಸಿಡಿ ಯೋಜನೆಗೆ ಕತ್ತರಿ ಹಾಕಿದ ಸರ್ಕಾರ | ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಕಿಡಿ

Share

ಕಾಂಗ್ರೆಸ್ ಸರ್ಕಾರ(Congress Govt) ಸ್ಪಿಂಕ್ಲರ್ ಸಬ್ಸಿಡಿಗೆ(Sprinkler Subsidy) ಕತ್ತರಿ‌ ಹಾಕಿ ರೈತರಿಗೆ(farmer) ಅನ್ಯಾಯವೆಸಗಿದೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ್(Former Agriculture Minister BC Patil) ಕಿಡಿಕಾರಿದ್ದಾರೆ.

ಹಿಂದಿನ  90%ರಷ್ಟು ಸ್ಪಿಂಕ್ಲರ್ ಸೆಟ್ಗೆ ಸಬ್ಸಿಡಿ ನೀಡಲಾಗಿತ್ತು.ಸ್ಟ್ರಿಂಕ್ಲರ್‌ ಪೈಪ್‌ ಬಳಕೆಯಿಂದ ಇಳುವರಿ ಹೆಚ್ಚಳ, ನೀರು ಉಳಿತಾಯ ಹಾಗೂ ಶ್ರಮ ಕಡಿಮೆಯಾಗಿ ಸ್ಟ್ರಿಂಕ್ಲರ್‌ ಪೈಪ್‌ಗೆ ಬಾರಿ ಬೇಡಿಕೆ ಬಂದಿತ್ತು. ಶೇ.90ರ ಸಬ್ಸಿಡಿಯಲ್ಲಿ ಪೈಪ್‌ ಸೆಟ್‌ ಲಭಿಸಿ, 2 ಇಂಚಿನ ಸ್ಟ್ರಿಂಕ್ಲರ್‌ಗೆ 1,746 ರೂ., 2.5 ಇಂಚಿನ ಪೈಪ್‌ಗೆ 1876 ರೂ. ರೈತರು ಪಾವತಿಸಬೇಕಾಗಿತ್ತು.ಆದರೆ ಈಗಿನ ಕಾಂಗ್ರೆಸ್ ಸರ್ಕಾರ ರೈತರ ಜೇಬಿಗೆ ಕತ್ತರಿಹಾಕಲೆಂದೇ ಸ್ಪಿಂಕ್ಲರ್ ಸೆಟ್ ಮೊತ್ತವನ್ನು ಹೆಚ್ಚಿಸಿ ರೈತರಿಗೆ ಅನ್ಯಾಯ ಮಾಡಿದೆ.

ಕಾಂಗ್ರೆಸ್ ಸರ್ಕಾರ ಸಬ್ಸಿಡಿ ತಗೆದು 2 ಇಂಚಿನ ಸ್ಪಿಂಕ್ಲರ್ ಸೆಟ್‌ಗೆ 4139 ರೂ ಹಾಗೂ 2.5 ಇಂಚಿನ ಸ್ಪಿಂಕ್ಲರ್ ಸೆಟ್‌ಗೆ 4567 ರೂಪಾಯಿ ಮಾಡಿ ಈ ಸರ್ಕಾರ ರೈತರ ದುಡ್ಡಿನಲ್ಲಿಯೇ ಗ್ಯಾರಂಟಿ ಭಾಗ್ಯಗಳನ್ನು ನೀಡಿ ರೈತರ ದುಡ್ಡಿನಲ್ಲಿಯೇ ಸರ್ಕಾರ ನಡೆಸುತ್ತಿರುವುದು ರೈತರಿಗೆ ಒಂದು ದೊಡ್ಡ ಅನ್ಯಾಯ. ಇದು ಗ್ಯಾರೆಂಟಿಗಳ ಸರ್ಕಾರ ಅಲ್ಲ, ರೈತರಿಗೆ ಅನ್ಯಾಯವೆಸಗುತ್ತಿರುವ ಸರ್ಕಾರ ಎಂದು ಪತ್ರಿಕಾ ಪ್ರಕಟಣೆ ಮೂಲಕ ಬಿ. ಸಿ ಪಾಟೀಲ್‌  ತಿಳಿಸಿದ್ದಾರೆ.

Former Agriculture Minister BC Patil has said that the Congress Govt has cut the sprinkler subsidy and it is unfair to the farmers. In our previous BJP government (BJP Govt) 90% of the sprinkler set was subsidized.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

3 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

11 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

15 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

20 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago