ಪಾಲಕರು ಹಾಗೂ ವಿದ್ಯಾರ್ಥಿಗಳಿಗೆ ಇದ್ದ ಗೊಂದಲಕ್ಕೆ ಹೈ ಕೋರ್ಟ್ ಇದೀಗ ಉತ್ತರ ನೀಡಿದೆ. ಈ ಪ್ರಕಾರ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಹೈಕೋರ್ಟ್ ಆದೇಶದಿಂದ ವಿದ್ಯಾರ್ಥಿ, ಪೋಷಕರು ಗೊಂದಲ ಪರಿಹಾರ ಆಗಿದೆ ಪರೀಕ್ಷೆ ರದ್ದಾಗಿರುವುದು ಪಕ್ಕಾ ಆಗಿದೆ.
5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಲಾಗಿತ್ತು. ನಿಮ್ಮ ನಿಮ್ಮ ಶಾಲೆಗಳಲ್ಲೇ ಪರೀಕ್ಷೆ ನಡೆಸಲಾಗುತ್ತದೆ ಎಂಬ ವಿವರ ಕೂಡ ನೀಡಲಾಗಿತ್ತು. ಆದರೆ ಇದೀಗ ಮಹತ್ವದ ತೀರ್ಪೊಂದು ಹೊರಬಿದ್ದಿದೆ.
ಪರೀಕ್ಷೆಯನ್ನು ರದ್ದು ಮಾಡುವಂತೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್ ಈಗಾಗಲೇ 5, 8ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ, ಪಾಲಕರಿಗೆ ಸಂತೋಷವಾಗಿದೆ.ಹೈಕೋರ್ಟ್ ಜಡ್ಜ್ ಪ್ರದೀಪ್ ಸಿಂಗ್ ಹೆರೂರ್ ಅವರಿಂದ ಮಹತ್ವದ ಆದೇಶ ಬಿಡುಗಡೆಯಾಗಿದೆ.
ರುಪ್ಸಾ ಕರ್ನಾಟಕ ಖಾಸಗಿ ಶಾಲೆ ಸಂಘಟನೆ ಈ ವರುಷವೇ ಪಬ್ಲಿಕ್ ಪರೀಕ್ಷೆ ನೋಟಿಫಿಕೇಶನ್ ರದ್ದು ಕೋರಿ ಅರ್ಜಿ ಸಲ್ಲಿಕೆಯಾಗಿತ್ತು. ಖಾಸಗಿ ಶಾಲೆಗಳಿಗೆ ಕಲಿಕಾ ಚೇತರಿಕೆ ಸಿಲೆಬಸ್ ನೀಡದ ಶಿಕ್ಷಣ ಇಲಾಖೆ ಪರೀಕ್ಷೆ ಮಾಡುವುದು ಸರಿಯಲ್ಲ ಎಂದು ತಿಳಿಸಲಾಗಿತ್ತು
ಮಾ.13ರಿಂದ ಜರುಗಬೇಕಾಗಿದ್ದ 5, 8ನೇ ತರಗತಿ ಪರೀಕ್ಷೆ ಈ ಕುರಿತು ಶಿಕ್ಷಣ ಇಲಾಖೆ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದ ರುಪ್ಸಾ ಸಿಲೆಬಸ್ ನೀಡದೆ ಪಬ್ಲಿಕ್ ಪರೀಕ್ಷೆ ಹೇಗೆ ನಡೆಸಲು ಸಾಧ್ಯ? ಎಂದು ಪ್ರಶ್ನಿಸಿತ್ತು.
ಸಿಲೆಬಸ್ ನೀಡದೆ ಪಬ್ಲಿಕ್ ಪರೀಕ್ಷೆ ಹೇಗೆ ನಡೆಸಲು ಸಾಧ್ಯ ? ಹೈಕೋರ್ಟ್ ಆದೇಶದಿಂದ ವಿದ್ಯಾರ್ಥಿ, ಪೋಷಕರು ಗೊಂದಲ ಪರಿಹಾರ ಆಗಿದೆ. ಹೈಕೋರ್ಟ್ ಆದೇಶದಿಂದ ವಿದ್ಯಾರ್ಥಿ, ಪೋಷಕರು ಗೊಂದಲ ಪರಿಹಾರ ಆಗಿದೆ ಪರೀಕ್ಷೆ ರದ್ದಾಗಿರುವುದು ಪಕ್ಕಾ ಆಗಿದೆ.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…